ಮಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ವಿರುದ್ದ ನಿಂದಾನಾತ್ಮಕವಾಗಿ ನಕಲಿ ಫೇಸ್ಬುಕ್ ಖಾತೆ ಹಾಗೂ ವಾಟ್ಸಾಪ್ ಮೂಲಕ ಅಪಪ್ರಚಾರದಲ್ಲಿ ತೊಡಿಗಿಸಿಕೊಂಡವರ ವಿರುದ್ಧ ಗುಲ್ಬರ್ಗ ಮೂಲದ ಸಾಮಾಜಿಕ ಕಾರ್ಯಕರ್ತ ಎಸ್ ಎಮ್ ಹಬೀಬುದ್ದೀನ್ ಸರ್ಮತ್ ಎಂಬುವವರು ಸೈಬರ್ ಪೋಲೀಸ್ ಇಲಾಖೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.
ವಕ್ಫ್ ಇಲಾಖೆಯು ಕರ್ನಾಟಕದ ಇತಿಹಾಸದಲ್ಲೇ ಭ್ರಷ್ಟಾಚಾರ ಮುಕ್ತವಾಗಿ ,ಅತೀ ಹೆಚ್ಚು ಪ್ರಗತಿಯನ್ನು ಸಾಧಿಸಿದ್ದನ್ನು ಅರಗಿಸಿಕೊಳ್ಳಲಾಗದ ದುರುಳರು ಅಪಪ್ರಚಾರದಲ್ಲಿ ತೊಡಗಿಸಿಕೊಂಡಿರುದಾಗಿ. ಹಬೀಬುದ್ದೀನ್ ಸಮರ್ತ್ ಪತ್ರಿಕಾ ಹೇಳಿಕೆಯನ್ನು ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ