ಪುತ್ತೂರು: ಕರ್ನಾಟಕ ಭಾವೈಕ್ಯತಾ ಪರಿಷತ್ ನೂತನ ಅಧ್ಯಕ್ಷರಾಗಿ ಖ್ಯಾತ ವಾಗ್ಮಿ ಕೆ.ಎಂ.ಇಖ್ಬಾಲ್ ಬಾಳಿಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಾಹಿತಿ ಹೆಚ್.ಭೀಮರಾವ್ ವಾಷ್ಠರ್ ಕೋಡಿಹಾಳ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರುಗಳಾಗಿ ಎ.ಅಬೂಬಕರ್ ಅನಿಲಕಟ್ಟೆ,ವಿಟ್ಲ, ನವೀನ್ ಪಿರೇರ ಸುರತ್ಕಲ್,
ಸಂಚಾಲಕರಾಗಿ ಕೆ.ಎ.ಅಬ್ದುಲ್ ಅಝೀಝ್ ಪುಣಚ, ಕೋಶಾಧಿಕಾರಿಯಾಗಿ ಇಖ್ಬಾಲ್ ಕೋಲ್ಪೆ, ಸಹಕಾರ್ಯದರ್ಶಿಗಳಾಗಿ ಸಮ್ಯಕ್ತ್ ಜೈನ್ ಕಡಬ, ಸಂಘಟನಾ ಕಾರ್ಯದರ್ಶಿಯಾಗಿ ದಿಲೀಪ್ ವೇದಿಕ್ ಕಡಬ, ಸಂಘಟನಾ ಸಹ ಕಾರ್ಯದರ್ಶಿಯಾಗಿ ವಿಜಯದಾಸ್ ನವಲಿ ರಾಯಚೂರು ನೇಮಕಗೊಂಡರು.
ನಿರ್ದೇಶಕರುಗಳಾಗಿ ಪೆರುಮಾಳ್ ಲಕ್ಷಣ ಐವರ್ನಾಡು,ಯು.ಪಿ.ಬಶೀರ್ ಬೆಳ್ಳಾರೆ, ಸಲಹೆಗಾರರಾಗಿ ಎಸ್.ಬಿ.ಮುಹಮ್ಮದ್ ದಾರಿಮಿ ಉಪ್ಪಿನಂಗಡಿ, ಮುಹಮ್ಮದ್ ಹಾಜಿ ಪರಪ್ಪು,
ಹರೀಶ್ ಸುಲಾಯ ಒಡ್ಡಂಬೆಟ್ಟು,
ಮುಹಮ್ಮದ್ ಹಾಜಿ ಕುಕ್ಕುವಳ್ಳಿ,
ಡಿ.ಐ.ಅಬೂಬಕರ್ ಕೈರಂಗಳ,
ಎ.ಬಿ.ಮೊಹಿದೀನ್ ಕಳಂಜ,
ಡಾ!ಹೆಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಆಯ್ಕೆಯಾದರು.


















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಮಕ್ಕತುಲ್ ಮುಕರ್ರಮಃ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ