ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಪಡೀಲ್ ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಫೆ.14 ರಂದು ಉಮರ್ ಪಡೀಲ್ ನಿವಾಸದಲ್ಲಿ S Y S ಬ್ರಾಂಚ್ ಅಧ್ಯಕ್ಷ ಬಹು ಆದಂ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಹು K H ಅಬ್ದುಲ್ಲಾ ಮುಸ್ಲಿಯಾರ್ ದುಆ ನೆರವೇಸಿದರು. ಅಬ್ಬಾಸ್ ಹಾರಾಡಿ ಸ್ವಾಗತಿಸಿದರು ವರದಿ ಮತ್ತು ಲೆಕ್ಕಪತ್ರವನ್ನು ಫಾರುಕ್ ಪಡೀಲ್ ಮಂಡಿಸಿದರು. ಚುನಾವಣೆ ವೀಕ್ಷಕರಾಗಿ ಆಗಮಿಸಿದ ಜಿಲ್ಲಾ ಕಾರ್ಯದರ್ಶಿ ಸ್ವಾಲಿಹ್ ಮುರ K M J ಸಮಿತಿಯ ಅಯ್ಕೆ ಪ್ರಕ್ರಿಯೆಗೆ ನಾಯಕತ್ವ ನೀಡಿದರು.
K M J ಪಡೀಲ್ ಬ್ರಾಂಚ್
ನೂತನವಾಗಿ ಅಸ್ಥಿತ್ವಕ್ಕೆ ಬಂದ K M J ಅಧ್ಯಕ್ಷರಾಗಿ. ಆದಂ ಹಾಜಿ ಪಡೀಲ್, ಉಪಾಧ್ಯಕ್ಷರಾಗಿ. ಕುಂಞಹ್ಮದ್ ಹಾಜಿ, ಸುಲೈಮಾನ್ ಜಿಂಧಗಿ,
ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮ್ಯಾನೇಜರ್, ಜೊತೆ ಕಾರ್ಯದರ್ಶಿಯಾಗಿ
ಕಮರುದ್ದೀನ್ ಹಾಗು ಸಾಹುಲ್ ಹಮೀದ್.
ಕೋಶಾಧಿಕಾರಿಯಾಗಿ, ಫಾರೂಕ್ ಸುಪಾರಿ ಪಡೀಲ್.
ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇತರ 10 ಮಂದಿ ಸದಸ್ಯರನ್ನು ಅಯ್ಕೆ ಮಾಡಲಾಯ್ತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್