ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಂಗಳಪೇಟೆ ಯುನಿಟ್ನ ನೂತನ ಸಮಿತಿ ರೂಪೀಕರಣ ಸಭೆಯು ಇತ್ತೀಚಿಗೆ ಮಂಗಳಪೇಟೆ SSF ಕಛೇರಿಯಲ್ಲಿ ನಡೆಯಿತು. ನೂತನ ಸಮಿತಿಯನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಅಬ್ದುಲ್ ಹಮೀದ್,ಉಪಾಧ್ಯಕ್ಷರಾಗಿ ಸೇಕುಞಿ,ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ಯಾಗಿ ಅಬ್ದುಲ್ ರಹ್ಮಾನ್, ಜೊತೆಕಾರ್ಯದರ್ಶಿಯಾಗಿ MU ಮೊಯಿದಿನಬ್ಬ, ಮುಹಮ್ಮದ್ ಮುಸ್ತಫಾ, ಕೋಶಾಧಿಕಾರಿ ಯಾಗಿ ಮೊಯಿದಿನಬ್ಬ.ಮುಸ್ಲಿಂ ಜಮಾಅತ್ನ ಉದ್ದೇಶ ಮತ್ತು ಗುರಿಯನ್ನು ಪಕ್ರುದ್ದೀನ್ ಬಾವರು ವಿವರಿಸಿದರು. ಸಭೆಯಲ್ಲಿ SYS ಸೆಂಟರ್ ಸಮೀತಿಯ ಇಸ್ಮಾಯಿಲ್, ಹನೀಫ್, ಬಾವಾಕ ಹಾಗೂ ಮಂಗಳಪೇಟೆ SYS ನಾಯಕರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ