ದೋಹಾ,ಫೆ18 : ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆ.ಸಿ.ಎಫ್) ಖತರ್ ಘಟಕ ಇದರ ವತಿಯಿಂದ ಕೆ.ಸಿ.ಎಫ್ ಫೌಂಡೇಶನ್ ಡೇ ಇದರ ಪ್ರಯುಕ್ತ ಇಲ್ಲಿನ ಪ್ರಖ್ಯಾತ ಹಾಮದ್ ಆಸ್ಪತ್ರೆಯಲ್ಲಿ ಫೆ.17 ರಂದು ರಕ್ತದಾನ ಶಿಬಿರ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಇಂಡಿಯನ್ ಕಲ್ಚರಲ್ ಸೆಂಟರ್ (ICC) ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು,ರಕ್ತದಾನದಿಂದ ಕೆ.ಸಿ.ಎಫ್ ಜೀವ ತುಂಬುತ್ತಿದೆ.ನೊಂದ ಅನಿವಾಸಿಗಳ ಪಾಲಿಗೆ ಆಶ್ರಿತವಾಗಿ ಕಾರ್ಯಾಚರಿಸುತ್ತಿರುವ ಕೆ.ಸಿ.ಎಫ್ ಕಾರ್ಯವೈಖರಿಗಳು ಶ್ಲಾಘನೀಯವೆಂದು ಅಭಿಪ್ರಾಯಪಟ್ಚರು.
ಕಾರ್ಯಕ್ರಮದಲ್ಲಿ 100ಕ್ಕಿಂತಲೂ ಮಿಕ್ಕ ಕಾರ್ಯಕರ್ತರು ಸ್ವಯಂಪ್ರೇರಿತ ರಕ್ತದಾನಮಾಡಿ ಮಾದರಿಯಾದರು.
ಕಾರ್ಯಕ್ರಮದಲ್ಲಿ INC ನಾಯಕ ಹಾಫಿಳ್ ಉಮರುಲ್ ಫಾರೂಕ್ ಸಖಾಫಿ ಎಮ್ಮೆಮ್ಮಾಡು, ಕನ್ನಡ ಸಂಘ ಖತರ್ ನಾಯಕ ರಮೇಶ ಮುಂತಾದವರು ಉಪಸ್ಥಿತರಿದ್ದರು.
ಕೆ.ಸಿ.ಎಫ್ ಖತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹನೀಫ್ ಪಾತೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೆ.ಸಿ.ಎಫ್ ಖತರ್ ಪ್ರ.ಕಾರ್ಯದರ್ಶಿ ಫಾರೂಕ್ ಕೃಷ್ಣಾಪುರ ಸ್ವಾಗತಿಸಿ ಮಅ್ ರೂಫ್ ಸುಲ್ತಾನಿ ವಂದಿಸಿದರು.






















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು