ವಿಟ್ಲ ಸಮೀಪದ ಸ್ಥಳೀಯ ಸಂಘಟನೆಯೊಂದು ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಅಶಾಂತಿ ಸೃಷ್ಟಿಸಿರುವ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಸಮಿತಿ ಆಗ್ರಹಿಸಿದೆ.
ಕಳೆದ ಹಲವು ವರ್ಷಗಳಿಂದ ಜಾತಿ ಮತ ಪಂಗಡ ವ್ಯತ್ಯಾಸ ಇಲ್ಲದೇ ಎಲ್ಲರ ಮಕ್ಕಳಿಗೆ ಶೈಕ್ಷಣಿಕ ಸ್ಪೂರ್ತಿದಾಯಕ ತರಗತಿಗಳನ್ನು ನಡೆಸುತ್ತಾ ಬಂದಿರುವ ರಫೀಖ್ ರ ಮೇಲೆ ಸುಳ್ಳಾರೋಪ ಹೊರಿಸಿದ್ದು ಖಂಡನೀಯವಾಗಿದೆ.
ಎಳೆಯ ಮಕ್ಕಳ ಮುಂದೆ ಪುಂಡಾಟಿಕೆ ನಡೆಸುವುದರಿಂದ ಮಕ್ಕಳ ಮನಸಿನ ಮೇಲೆ ಗಂಭೀರ ದುಷ್ಪರಿಣಾಮ ಬೀರುವ ಅಪಾಯ ಇರುವುದರಿಂದ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಮಧ್ಯೆ ಪ್ರವೇಶಿಸಬೇಕು.
ಇಂತಹ ಬೆಳವಣಿಗೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಹಮೀದ್ ಬಜ್ಪೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ