ಮುಹ್ಯಿದ್ದೀನ್ ಜುಮುಅ ಮಸ್ಜಿದ್ ಮಂಗಳಪೇಟೆ ಇದರ ವತಿಯಿಂದ ವಾರಂಪ್ರತೀ ನಡೆಸಿಕೊಂಡು ಬರುವ ಸ್ವಲಾತ್ ಮಜ್ಲಿಸ್ ನ ಮೂವತ್ತನೇ ವಾರ್ಷಿಕ ಸಮಾರಂಭವು ಇದೇ ಬರುವ ಮಾರ್ಚ್ 17 ಮತ್ತು 18 ರಂದು ನಡೆಯಲಿದೆ.17 ರಂದು ಸಯ್ಯಿದ್ ಜಮಾಲುಲೈಲ್ ತಂಙಳ್ ಕಾಜೂರ್ ರವರಿಂದ ಉಪನ್ಯಾಸ ಕಾರ್ಯಕ್ರಮ ಹಾಗೂ ಮಾರ್ಚ್ 18 ರಂದು ನಡೆಯುವ ಸ್ವಲಾತ್ ನೇತೃತ್ವವನ್ನು ಬಹುಭಾಷ ವಿದ್ವಾಂಸರು, ಮರ್ಕಝ್ ಮುದರ್ರಿಸರಾದ ಸಯ್ಯಿದ್ ಜಝೀಲ್ ಶಾಮಿಲ್ ಇರ್ಪಾನಿ ಜಮಾಲುಲೈಲ್ ತಂಙಳ್ ಕೇರಳರವರು ವಹಿಸಲಿದ್ದಾರೆ.
ಮಂಗಳಪೇಟೆ ಜಮಾಅತ್ ಅಧ್ಯಕ್ಷರಾದ ಸಿ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸ್ಥಳೀಯ ಖತೀಬ್ ಶಫೀಖ್ ಸಖಾಫಿ ಸ್ವಾಗತ ನಿರ್ವಹಿಸಲಿದ್ದು,ಮಂಗಳಪೇಟೆ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟನೆ ಮಾಡಲಿದ್ದಾರೆ.
ಬಜಪೆ ಮುದರ್ರಿಸ್ ಇಸ್ಮಾಯಿಲ್ ಮನ್ಸೂರ್ ಅಹ್ಮದ್ ಸಅದಿ,ಅಲ್ ಕಾಮಿಲ್ BE ರವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.ಹಲವಾರು ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಜಮಾಅತ್ ಪ್ರಧಾನ ಕಾರ್ಯದರ್ಶಿ ಶರಫ್ರಾಝ್ ನವಾಝ್ ರವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ