ಮಾರ್ಚ್ 15: ಉಮ್ರಾ ಯಾತ್ರೆಗೆಂದು ತೆರಳಿದ್ದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಳಂಬೆ ನಿವಾಸಿ ಹಸನಬ್ಬರವರು ಸೌದಿ ಅರೇಬಿಯಾದ ಬುರೈದ ದಲ್ಲಿ ತನ್ನ ಮಗನ ನಿವಾಸದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಮರಣ ಹೊಂದಿದ್ದರು.


ಬುರೈದ ಕಿಂಗ್ ಪಹದ್ ಆಸ್ಪತ್ರೆಗೆ ದಾಖಲಿಸಿದರೂ ಅವರು ಜೀವ ಉಳಿಸಲಾಗಲಿಲ್ಲ.ಅಲ್ ಖಸೀಂ ವ್ಯಾಪ್ತಿಯ ಬುರೈದ ಜಾಮಿಅ ಅಲ್ ವಹಾಬ್ ನಲ್ಲಿ ಮಯ್ಯಿತ್ ನಮಾಝಿನ ನಂತರ ಅಲ್ ವಹಾಬ್ ಖಬರ್ ಸ್ಥಾನದಲ್ಲಿ ಬಂದು ಬಳಗ ಹಾಗೂ ಕೆ.ಸಿ.ಎಫ್ ಕಾರ್ಯಕರ್ತರ ಸಹಕಾರದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು
ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ನೇತಾರರಾದ ಅಶ್ರಫ್ ಕಿನ್ಯ ಹಾಗೂ ರಝಾಖ್ ಉಳ್ಳಾಲ ರವರ ಮಾರ್ಗದರ್ಶನದಲ್ಲಿ ಅಲ್ ಖಸೀಂ ಝೋನಿನ ನೇತಾರರಾದ ಅಬ್ದುಲ್ಲ ಅಶ್ರಪ್ ಕೊಯಿಲ, ತಾಜುದ್ದೀನ್ ಕೆಮ್ಮಾರ,ಸಲೀಂ ಉಳ್ಳಾಲ ಯಾಕೂಬ್ ಸಖಾಫಿ ರವರುಗಳ ಸತತ ಪ್ರಯತ್ನದಿಂದ ದಫನ ಕ್ರಿಯೆಗೆ ಬೆಕಾದ ಕಚೇರಿ ಕಡತಗಳು ಹಾಗೂ ದಾಖಲೆ ಪತ್ರಗಳನ್ನು ಸಕಾಲದಲ್ಲಿ ಸರಿಪಡಿಸಿ ಅಂತ್ಯ ಕ್ರಿಯೆಗೆ ಸಹಕರಿಸಿದರು
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ