ಚುನಾವಣೆ ಸಮೀಪಿಸುತ್ತಿದ್ದಂತೆ ಸರ್ಕಾರವು ಮುಸ್ಲಿಂ ಸಮುದಾಯದವರಿಗೆ 4% ಮೀಸಲಾತಿ ರದ್ದು ಗೊಳಿಸಿರುವುದು ಅಪಾಯಕಾರಿ ಬೆಳವಣಿಗೆ ಎಂದು ಚಿಕ್ಕಮಗಳೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಆಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ರವರು ವಿರೋಧ ವ್ಯಕ್ತಪಡಿಸಿ ದ್ದಾರೆ.
ಈ ಸಂಬಂಧಿತ ಪ್ರತ್ರಿಕಾ ಹೇಳಿಕೆ ನೀಡಿರುವ ಅಧ್ಯಕ್ಷರು ಈಗಾಗಲೇ ಮುಸ್ಲಿಂ ಸಮುದಾಯದವರು ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದವರಾಗಿದ್ದು ಇದನ್ನು ಗಮನದಲ್ಲಿ ಇಡದೆ ಈ ನಿರ್ಧಾರಕ್ಕೆ ಬಂದಿರುವುದು ಮುಸ್ಲಿಮರ ಹಕ್ಕುಚ್ಯುತಿಯನ್ನೂ ಕಸಿದುಕೊಳ್ಳಲು ಮುಂದಾಗಿರುವುದು ಉತಮವಾದ ಬೆಳವಣಿಗೆಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಯವರ ಸಬ್ ಕಾ ಸಾತ್ ಸಬಕ ವಿಕಾಸ್ ಪ್ರಣಾಳಿಕೆಗೆ ಅರ್ಥವಿಲ್ಲದಂತಾಗಿದೆ ತಕ್ಷಣಕ್ಕೆ ಮುಸ್ಲಿಮರ ಹಕ್ಕನ್ನು ಕಿತ್ತುಕೊಳ್ಳುವ ನಿರ್ಧಾರವನ್ನು ಕೈಬಿಡಬೇಕು ರದ್ದತಿಗೆ ಆದೇಶವನ್ನು ವಾಪಸ್ ಪಡೆಯುವ ಮೂಲಕ ಮುಸ್ಲಿಮರ ಭಾವನೆಗಳನ್ನು ಗೌರವಿಸಬೇಕಾಗಿ ಶೈಕ್ಷಣಿಕವಾಗಿ ಔದ್ಯೋಗಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಬೆಳಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನತೆಯನ್ನೂ ಕಾಪಾಡಬೇಕಾದ ಅನಿವಾರ್ಯತೆ ಸೃಷ್ಟಿಮಾಡಬೇಕಾಗಿ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ