ಸೌದಿ ಅರೇಬಿಯಾದ ಜುಬೈಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ಸುಲೈಮಾನ್(35) ಮೃತಪಟ್ಟಿರುವುದಾಗಿ ವರದಿಯಾಗಿದೆ.
ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಸುಲೈಮಾನ್ ಕಳೆದ ಐದು ದಿನಗಳಿಂದ ಯಾರದೇ ಸಂಪರ್ಕಕ್ಕೆ ಸಿಗದೆ, ನಾಪತ್ತೆಯಾಗಿರುವುದಾಗಿ ಸುದ್ದಿಯಾಗಿತ್ತು.ಆದರೆ, ಇಂದು ಮೃತಪಟ್ಟಿರುವ ವರದಿ ಲಭ್ಯವಾಗಿದೆ.
ಸುಲೈಮಾನ್ ರಸ್ತೆ ದಾಟುತ್ತಿದ್ದ ವೇಳೆ ಸೌದಿಯ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಅಂತ್ಯಕ್ರಿಯೆಗೆ ಸಂಬಂಧಿಸಿದ ದಾಖಲೆ ಪತ್ರಗಳ ಪ್ರಕ್ರಿಯೆ ನಡೆಸುತ್ತಿರುವುದಾಗಿ ಕೆಸಿಎಫ್ ಸಾಂತ್ವನ ವಿಂಗ್ ನಾಯಕರಾದ ಭಾಷ ಗಂಗಾವಳಿಯವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ