ಸೌದಿ ಅರೇಬಿಯಾದ ಜುಬೈಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ಸುಲೈಮಾನ್(35) ಮೃತಪಟ್ಟಿರುವುದಾಗಿ ವರದಿಯಾಗಿದೆ.
ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಸುಲೈಮಾನ್ ಕಳೆದ ಐದು ದಿನಗಳಿಂದ ಯಾರದೇ ಸಂಪರ್ಕಕ್ಕೆ ಸಿಗದೆ, ನಾಪತ್ತೆಯಾಗಿರುವುದಾಗಿ ಸುದ್ದಿಯಾಗಿತ್ತು.ಆದರೆ, ಇಂದು ಮೃತಪಟ್ಟಿರುವ ವರದಿ ಲಭ್ಯವಾಗಿದೆ.
ಸುಲೈಮಾನ್ ರಸ್ತೆ ದಾಟುತ್ತಿದ್ದ ವೇಳೆ ಸೌದಿಯ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಅಂತ್ಯಕ್ರಿಯೆಗೆ ಸಂಬಂಧಿಸಿದ ದಾಖಲೆ ಪತ್ರಗಳ ಪ್ರಕ್ರಿಯೆ ನಡೆಸುತ್ತಿರುವುದಾಗಿ ಕೆಸಿಎಫ್ ಸಾಂತ್ವನ ವಿಂಗ್ ನಾಯಕರಾದ ಭಾಷ ಗಂಗಾವಳಿಯವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ