ದಮ್ಮಾಮ್ : ಕಳೆದ ಹತ್ತು ವರ್ಷಗಳಿಂದ ದಮ್ಮಾಂ 91ರಲ್ಲಿ ಬಕಾಲ ನಡೆಸುತ್ತಿದ್ದ ಕೇರಳ ತಿರುವನಂತಪುರಂ ಸ್ವದೇಶಿ ಮುಹಮ್ಮದ್ ಸಿದ್ದೀಕ್ ಎನ್ನುವ ಸಹೋದರನು ಕೆಲವು ದಿನಗಳ ಮುನ್ನ ಅಸೌಖ್ಯದ ಕಾರಣದಿಂದ ಸೊಂಟದ ಕೆಳಭಾಗವು ಸಂಪೂರ್ಣ ನಿಶ್ಚಲವಾಗಿ ಯಾರ ಸಹಾಯವೂ ಇಲ್ಲದೇ ಎದ್ದೇಳದ ಸ್ಥಿತಿಯಲ್ಲಿದ್ದರು.
ಕಳೆದ ಐದು ವರ್ಷಗಳಿಂದ ಊರಿಗೆ ತೆರಳದೇ ಇದ್ದ ಇವರ ಬಗ್ಗೆ ಕರ್ನಾಟಕ ಕಲ್ಕರಲ್ ಫೌಂಡೇಶನ್ (ಕೆ.ಸಿ.ಎಫ್) ನಾರ್ತ್ ಸೆಕ್ಟರ್ ಕಾರ್ಯಕರ್ತನಾದ ನಾಸಿರ್ ಕುತ್ತಾರ್ ರವರು ಕೆ.ಸಿ.ಎಫ್ ದಮ್ಮಾಂ ಝೋನ್ ಸಾಂತ್ವನ ವಿಭಾಗದ ಅಧ್ಯಕ್ಷರಾದ ಬಾಷಾ ಗಂಗಾವಳಿ ಹಾಗೂ ಕೆ.ಸಿ.ಎಫ್ ನಾಯಕರಾದ ಮುಹಮ್ಮದ್ ಮಲೆಬೆಟ್ಟು ರವರಿಗೆ ವಿಷಯ ತಿಳಿಸಿದಾಗ, ತಕ್ಷಣವೇ ಸ್ಪಂದಿಸಿ ಆ ಸಹೋದರನ ಚಿಕಿತ್ಸೆ ಮತ್ತು ಊರಿಗೆ ಕಳುಹಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ಸರಿಪಡಿಸಿ 28 ಮಾರ್ಚ್ 2023 ರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಜೊತೆಗೆ ICF ನಾಯಕರಾದ ಕೇರಳ ಸ್ವದೇಶಿ ನಾಸಿರ್ ರವರು ಕೂಡಾ ಸಹಕರಿಸಿದ್ದಾರೆ.
ಕೆಸಿಎಫ್ ದಮ್ಮಾಂ ಝೋನ್
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ