ದಿನಾಂಕ 31-3-2023 ಶುಕ್ರವಾರ ಎಸ್ಸೆಸ್ಸೆಫ್ ಅಪೂರ್ವ ನಗರ ಯುನೀಟ್ ವತಿಯಿಂದ ಹೊಸಂಗಡಿಯಲ್ಲಿ ಸಾಂತ್ವನ ಭಾಗವಾಗಿ ಮೂಡಬಿದ್ರೆ ಪರಿಸರದ ಕಡುಬಡವರನ್ನು ಆಯ್ಕೆಮಾಡಿ ಅರ್ಹರಿಗೆ 50 ರಂಝಾನ್ ಕಿಟ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ಮೂಡಬಿದ್ರೆ ಸರ್ಕಲ್ ಸಾಂತ್ವನ ಕಾರ್ಯದರ್ಶಿ ಬಹು ಇಕ್ಬಾಲ್ ಹನೀಫೀ ಸರ್ವರಿಗೂ ಸ್ವಾಗತಿಸಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ಮೂಡುಬಿದಿರೆ ಝೋನ್ ಪ್ರ.ಕಾರ್ಯದರ್ಶಿ ಬಹು ಅಬ್ದುಲ್ ಸಲಾಂ ಮದನಿ. ಎಸ್ ವೈ ಎಸ್ ಮೂಡುಬಿದಿರೆ ಸರ್ಕಲ್ ಅಧ್ಯಕ್ಷರಾದ ಅಬ್ದುಲ್ ಬಹು ಅಬ್ದುಲ್ ಹಮೀದ್ ಸಖಾಫಿ, ಎಸ್ಸೆಸ್ಸೆಫ್ ಮೂಡುಬಿದಿರೆ ಡಿವಿಜನ್. ಉಪಾಧ್ಯಕ್ಷರಾದ ಬಹು ಫಾರೂಕ್ ಹನೀಫಿ ಬಜ್ಪೆ. ಎಸ್ಸೆಸ್ಸೆಫ್ ಮೂಡಬಿದಿರೆ ಸೆಕ್ಟರ್ ಅಧ್ಯಕ್ಷರಾದ ರಶೀದ್ ಸಖಾಫಿ ಅಲ್ ಹಿಮಾಮಿ, ಹಲವಾರು ಉಮರಾ ನಾಯಕರು ಭಾಗವಹಿಸಿದರು. ಎಸ್ಸೆಸ್ಸೆಫ್ ಮೂಡುಬಿದಿರೆ ಸೆಕ್ಟರ್ ಪ್ರ.ಕಾರ್ಯದರ್ಶಿ ನೂರುದ್ದೀನ್ ಗಂಟಲ್ ಕಟ್ಟೆ ಸರ್ವರಿಗೂ ಧನ್ಯವಾದವಿತ್ತರು.
ವರದಿ :
ಅಬ್ದುಲ್ ಲತೀಫ್ ಕೆರೆಬಳಿ
(ಕರ್ನಾಟಕ ಮುಸ್ಲಿಂ ಜಮಾಅತ್ ಮೂಡುಬಿದಿರೆ ಝೋನ್ ಕಾರ್ಯದರ್ಶಿ)
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ