ಪ್ರಖ್ಯಾತ ವಾಗ್ಮಿ ಬಹು ನೌಫಲ್ ಸಖಾಫಿ ಕಳಸ ರವರ ನೇತೃತ್ವದಲ್ಲಿ ನಡೆಯುವ ಮುಹ್ಯಿಸ್ಸುನ್ನ ದರ್ಸ್ ಮೂಡುಬಿದಿರೆ ಇದರ ದಶವಾರ್ಷಿಕ ಮಹಾ ಸಮ್ಮೇಳನವು ದಿನಾಂಕ 26/04/2023 ರಂದು ಸಾಯಂಕಾಲ ಮೂಡುಬಿದಿರೆ ಲಾಡಿ ಸಮೀಪದ ಧಿಕ್ರಾ ಕ್ಯಾಂಪಸ್ ನಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ.
ಪ್ರಸ್ತುತ ಸಮ್ಮೇಳನದಲ್ಲಿ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಪ್ರಗಲ್ಫ ವಿದ್ವಾಂಸರು ಬಾಗವಹಿಸಲಿದ್ದಾರೆ.
ಅಲ್ಲದೆ ವಿಶೇಷವಾಗಿ ಸರಿಸಾಟಿಯಿಲ್ಲದ ಸುಪ್ರಸಿದ್ಧ ವಾಗ್ಮಿ ಧಾರ್ಮಿಕ ವಿದ್ವಾಂಸ ಬಹುಮಾನ್ಯರಾದ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಕೇರಳ ಈ ಸಮ್ಮೇಳನದಲ್ಲಿ ಭಾಗವಹಿಸಿ ತನ್ನ ಅಪ್ರತಿಮ ಪ್ರಭಾಷಣವನ್ನು ದಾರೆಯರೆದು ಜನ ಮನಸ್ಸುಗಳನ್ನು ಪುಲಕಿತಗೊಳಿಸಲಿದ್ದಾರೆ.
ಆದ್ದರಿಂದ ಈ ಸಮ್ಮೇಳನವನ್ನು ಸಂಪೂರ್ಣ ಯಶಸ್ವಿ ಗೊಳಿಸಬೇಕೆಂದು ಸ್ವಾಗತ ಸಮಿತಿ ಚೇರ್ಮನ್ ಬಹು ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ನ ಹಾಗೂ ಕಾರ್ಯಾಧ್ಯಕ್ಷ ಅಬ್ದುಸ್ಸಲಾಮ್ ಮದನಿ ಗುಂಡುಕಲ್ಲು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:- ಅಬ್ದುಲ್ ಲತೀಫ್ ಕೆರೆಬಳಿ
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ