ಮಂಗಳೂರು: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೊಲೆಗಳು ನಡೆದಾಗ ಒಂದು ಕುಟುಂಬಕ್ಕೆ ಮಾತ್ರ ಪರಿಹಾರ ಸಾಂತ್ವನ ನೀಡಿ ತಾರತಮ್ಯ ದೋರಣೆಯ ಮೂಲಕ ಮಾನವೀಯತೆಗೆ ಕೊಡಲಿಯೇಟು ನೀಡಿದ ಬಸವಾಜ್ ಬೊಮ್ಮಾಯಿಗೆ ತಿರುಗೇಟು ನೀಡಬೇಕೆಂದು SKSSF ರಾಜ್ಯ ನಾಯಕ, ಭಾವೈಕ್ಯ ಪರಿಷತ್ ಜಿಲ್ಲಾಧ್ಯಕ್ಷ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ತಾತ್ಕಾಲಿಕ ಉದ್ಯೋಗ ನೀಡಿದ ಬಿಜೆಪಿಯ ಕುತಂತ್ರವೂ ಬಹಿರಂಗಗೊಂಡಿದೆ.ಈ ನಿಟ್ಟಿನಲ್ಲಿ ಮರುನೇಮಕವೂ ಸ್ವಾಗತಾರ್ಹ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ, ಪ್ರವೀಣ್ ನೆಟ್ಟಾರು ಮನೆಗೆ ಬೇಟಿ ನೀಡಿ ಅಲ್ಲೇ ಪಕ್ಕದಲ್ಲಿದ್ದ ಮಸೂದ್ ಮನೆಗೆ ಹಾಗೂ ಸುರತ್ಕಲ್ ಫಾಝಿಲ್ ಮನೆಗೆ ಬೇಟಿ ನೀಡದೆ ತಾರತಮ್ಯ ದೋರಣೆಯ ಮೂಲಕ ಧರ್ಮಗಳ ಮದ್ಯೆ ಬಿರುಕಿಗೆ ಸೇತುವೆ ಕಟ್ಟಿಕೊಟ್ಟಿದ್ದಾರೆ.
ಈ ಸರಕಾರದ ನಿರೀಕ್ಷೆಯಲ್ಲಿರುವ ಎರಡು ಕುಟುಂಬಗಳಿಗೆ ಜೊತೆಗೆ ನೆಟ್ಟಾರ್ ಮನೆಗೂ ಮುಖ್ಯಮಂತ್ರಿಗಳು ಬೇಟಿ ನೀಡಿ ಮಾನವೀಯತೆಯನ್ನು ಜೀವಂತಗೊಳಿಸಲು ಕೋರಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿಯವರ ತಾರತಮ್ಯ ಧೋರಣೆಗೆ ಪಾಠ ಕಳಿಸಿದಂತಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ