ಮಂಗಳೂರು: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೊಲೆಗಳು ನಡೆದಾಗ ಒಂದು ಕುಟುಂಬಕ್ಕೆ ಮಾತ್ರ ಪರಿಹಾರ ಸಾಂತ್ವನ ನೀಡಿ ತಾರತಮ್ಯ ದೋರಣೆಯ ಮೂಲಕ ಮಾನವೀಯತೆಗೆ ಕೊಡಲಿಯೇಟು ನೀಡಿದ ಬಸವಾಜ್ ಬೊಮ್ಮಾಯಿಗೆ ತಿರುಗೇಟು ನೀಡಬೇಕೆಂದು SKSSF ರಾಜ್ಯ ನಾಯಕ, ಭಾವೈಕ್ಯ ಪರಿಷತ್ ಜಿಲ್ಲಾಧ್ಯಕ್ಷ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ತಾತ್ಕಾಲಿಕ ಉದ್ಯೋಗ ನೀಡಿದ ಬಿಜೆಪಿಯ ಕುತಂತ್ರವೂ ಬಹಿರಂಗಗೊಂಡಿದೆ.ಈ ನಿಟ್ಟಿನಲ್ಲಿ ಮರುನೇಮಕವೂ ಸ್ವಾಗತಾರ್ಹ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ, ಪ್ರವೀಣ್ ನೆಟ್ಟಾರು ಮನೆಗೆ ಬೇಟಿ ನೀಡಿ ಅಲ್ಲೇ ಪಕ್ಕದಲ್ಲಿದ್ದ ಮಸೂದ್ ಮನೆಗೆ ಹಾಗೂ ಸುರತ್ಕಲ್ ಫಾಝಿಲ್ ಮನೆಗೆ ಬೇಟಿ ನೀಡದೆ ತಾರತಮ್ಯ ದೋರಣೆಯ ಮೂಲಕ ಧರ್ಮಗಳ ಮದ್ಯೆ ಬಿರುಕಿಗೆ ಸೇತುವೆ ಕಟ್ಟಿಕೊಟ್ಟಿದ್ದಾರೆ.
ಈ ಸರಕಾರದ ನಿರೀಕ್ಷೆಯಲ್ಲಿರುವ ಎರಡು ಕುಟುಂಬಗಳಿಗೆ ಜೊತೆಗೆ ನೆಟ್ಟಾರ್ ಮನೆಗೂ ಮುಖ್ಯಮಂತ್ರಿಗಳು ಬೇಟಿ ನೀಡಿ ಮಾನವೀಯತೆಯನ್ನು ಜೀವಂತಗೊಳಿಸಲು ಕೋರಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿಯವರ ತಾರತಮ್ಯ ಧೋರಣೆಗೆ ಪಾಠ ಕಳಿಸಿದಂತಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್