ಮಕ್ಕತುಲ್ ಮುಕರ್ರಮಃ,ಜೂ.8: ಪ್ರಸಕ್ತ (2023) ಸಾಲಿನ ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಕರ್ನಾಟಕದಿಂದ ಪ್ರಥಮ ಹಜ್ಜ್ ತಂಡವು ಮಕ್ಕಾ ನಗರಕ್ಕೆ ನಿನ್ನೆ ತಲುಪಿದೆ.



ಈ ಸಂದರ್ಭ ಯಾತ್ರಾರ್ಥಿಗಳನ್ನು ಸೌದಿ ಅರೇಬಿಯಾ ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಹಜ್ಜ್ ವಾಲೇಂಟೀರ್ ಕೋರ್ (HVC) ಸ್ವಯಂ ಸೇವಕರು ಅಝೀಝಿಯಾದಲ್ಲಿ ಸಿಹಿ ತಿಂಡಿ ಹಾಗೂ ಪಾನೀಯವನ್ನು ನೀಡಿ ಆತ್ಮೀಯವಾಗಿ ಸ್ವೀಕರಿಸಿಕೊಂಡರು.

ಹಾಜಿಗಳ ಲಗೇಜುಗಳನ್ನು ಅವರವರ ಕೊಠಡಿಗಳಿಗೆ ತಲುಪಿಸಲು ಹಾಗೂ ಇನ್ನಿತರ ಅಗತ್ಯ ಮಾಹಿತಿಗಳನ್ನು ನೀಡುವಲ್ಲಿ ಕೆಸಿಎಫ್ ನ ಎಲ್ಲಾ ಸ್ವಯಂ ಸೇವಕರು ಪ್ರಮುಖ ಪಾತ್ರ ವಹಿಸಿದ್ದರು.
ಕೆಸಿಎಫ್ ಹಜ್ ವಾಲೇಂಟೀರ್ ಕೋರ್ (HVC) ಬಗ್ಗೆ ಚಿತ್ರದುರ್ಗ ಜಿಲ್ಲಾ ಎಸ್ಸೆಸ್ಸೆಫ್ ಎಕ್ಸಿಕ್ಯೂಟಿವ್ ಸದಸ್ಯರಾದ ಮುಹಮ್ಮದ್ ಆಸಿಫ್ ಅವರ ಮನದಾಳದ ಮಾತು.
ವೀಡೀಯೋ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್