ಬೆಂಗಳೂರು,ಜೂನ್.9: ಸಿದ್ದರಾಮ್ಯಯ ನೇತೃತ್ವದ ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡ ಉಸ್ತುವಾರಿಯಾಗಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಲಾಗಿದೆ.
31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
1 ಬೆಂಗಳೂರು ನಗರ-ಡಿ ಕೆ ಶಿವಕುಮಾರ್
2 ತುಮಕೂರು -ಡಾ.ಜಿ ಪರಮೇಶ್ವರ್
3 ಗದಗ -ಹೆಚ್.ಕೆ ಪಾಟೀಲ್
4 ಬೆಂಗಳೂರು ಗ್ರಾಮಾಂತರ -ಕೆ ಹೆಚ್ ಮುನಿಯಪ್ಪ
5 ರಾಮನಗರ-ರಾಮಲಿಂಗರೆಡ್ಡಿ
6 ಚಿಕ್ಕಮಗಳೂರು -ಕೆ.ಜೆ ಜಾರ್ಜ್
7 ವಿಜಯಪುರ-ಎಂ.ಬಿ ಪಾಟೀಲ್
8 ದಕ್ಷಿಣ ಕನ್ನಡ-ದಿನೇಶ್ ಗುಂಡೂರಾವ್
9 ಮೈಸೂರು-ಹೆಚ್.ಸಿ ಮಹದೇವಪ್ಪ
10 ಬೆಳಗಾವಿ-ಸತೀಶ್ ಜಾರಕಿಹೊಳಿ
11 ಕಲಬುರಗಿ-ಪ್ರಿಯಾಂಕ್ ಖರ್ಗೆ
12 ಹಾವೇರಿ -ಶಿವಾನಂದ ಪಾಟೀಲ್
13 ವಿಜಯನಗರ -ಜಮೀರ್ ಅಹ್ಮದ್ ಖಾನ್
14 ಯಾದಗಿರಿ-ಶರಣಬಸಪ್ಪ ದರ್ಶನಾಪುರ
15 ಬೀದರ್ -ಈಶ್ವರ್ ಖಂಡ್ರೆ
16 ಮಂಡ್ಯ-ಎನ್.ಚಲುವರಾಯಸ್ವಾಮಿ
17 ದಾವಣಗೆರೆ- ಎಸ್.ಎಸ್ ಮಲ್ಲಿಕಾರ್ಜುನ
18 ಧಾರವಾಡ -ಸಂತೋಷ್ ಲಾಡ್
19 ರಾಯಚೂರು-ಶರಣಪ್ರಕಾಶ್ ಪಾಟೀಲ್
20 ಬಾಗಲಕೋಟೆ – ಆರ್. ಬಿ ತಿಮ್ಮಾಪುರ್
21 ಚಾಮರಾಜನಗರ – ಕೆ.ವೆಂಕಟೇಶ್
22 ಕೊಪ್ಪಳ-ಶಿವರಾಜ್ ತಂಗಡಗಿ
23 ಚಿತ್ರದುರ್ಗ -ಡಿ.ಸುಧಾಕರ್
24 ಬಳ್ಳಾರಿ -ಬಿ.ನಾಗೇಂದ್ರ
25 ಹಾಸನ -ಕೆ.ಎನ್ ರಾಜಣ್ಣ
26 ಕೋಲಾರ- ಬಿ ಎಸ್ ಸುರೇಶ್
27 ಉಡುಪಿ -ಲಕ್ಷ್ಮಿ ಹೆಬ್ಬಾಳ್ಕರ್
28 ಉತ್ತರ ಕನ್ನಡ -ಮಂಕಾಳ ವೈದ್ಯ
29 ಶಿವಮೊಗ್ಗ-ಮಧು ಬಂಗಾರಪ್ಪ
30 ಚಿಕ್ಕಬಳ್ಳಾಪುರ -ಎಂ.ಸಿ ಸುಧಾಕರ್
31 ಕೊಡಗು -ಎನ್.ಎಸ್ ಬೋಸರಾಜು
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?