ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿಗೆ ಅಂತ್ಯಹಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉಸ್ತುವಾರಿಯಾಗಿ ನೇಮಕಗೊಂಡ ಬೆನ್ನಲ್ಲೇ ವಿಕಾಸಸೌಧದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಜನ ಶಾಂತಿ ಸೌಹಾರ್ಧತೆಯಿಂದ ಬಾಳಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ.
ನಾನೇನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ, ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರು ಕೆಲಸ ಮಾಡಬೇಕು ಎಂದು ಗುಂಡೂರಾವ್ ಹೇಳಿದ್ದಾರೆ.
ಇದೇ ವೇಳೆ ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆ ಮಾಡುವುದಾಗಿ ಪುನರುಚ್ಚರಿಸಿದ್ದಾರೆ. ಮರುತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ, ಅದಕ್ಕೆ ಡಿಪಿಆರ್ ಕೂಡ ರೆಡಿಯಾಗುತ್ತಿದೆ. ಶೀಘ್ರದಲ್ಲೇ ಅಧಿಕೃತವಾಗಿ ತನಿಖೆಗೆ ಆದೇಶ ಹೊರಬೀಳಲಿದೆ ಎಂದು ಗುಂಡೂರಾವ್ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ