ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿಗೆ ಅಂತ್ಯಹಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉಸ್ತುವಾರಿಯಾಗಿ ನೇಮಕಗೊಂಡ ಬೆನ್ನಲ್ಲೇ ವಿಕಾಸಸೌಧದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಜನ ಶಾಂತಿ ಸೌಹಾರ್ಧತೆಯಿಂದ ಬಾಳಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ.
ನಾನೇನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ, ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರು ಕೆಲಸ ಮಾಡಬೇಕು ಎಂದು ಗುಂಡೂರಾವ್ ಹೇಳಿದ್ದಾರೆ.
ಇದೇ ವೇಳೆ ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆ ಮಾಡುವುದಾಗಿ ಪುನರುಚ್ಚರಿಸಿದ್ದಾರೆ. ಮರುತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ, ಅದಕ್ಕೆ ಡಿಪಿಆರ್ ಕೂಡ ರೆಡಿಯಾಗುತ್ತಿದೆ. ಶೀಘ್ರದಲ್ಲೇ ಅಧಿಕೃತವಾಗಿ ತನಿಖೆಗೆ ಆದೇಶ ಹೊರಬೀಳಲಿದೆ ಎಂದು ಗುಂಡೂರಾವ್ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್