ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿಗೆ ಅಂತ್ಯಹಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉಸ್ತುವಾರಿಯಾಗಿ ನೇಮಕಗೊಂಡ ಬೆನ್ನಲ್ಲೇ ವಿಕಾಸಸೌಧದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಜನ ಶಾಂತಿ ಸೌಹಾರ್ಧತೆಯಿಂದ ಬಾಳಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ.
ನಾನೇನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ, ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರು ಕೆಲಸ ಮಾಡಬೇಕು ಎಂದು ಗುಂಡೂರಾವ್ ಹೇಳಿದ್ದಾರೆ.
ಇದೇ ವೇಳೆ ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆ ಮಾಡುವುದಾಗಿ ಪುನರುಚ್ಚರಿಸಿದ್ದಾರೆ. ಮರುತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ, ಅದಕ್ಕೆ ಡಿಪಿಆರ್ ಕೂಡ ರೆಡಿಯಾಗುತ್ತಿದೆ. ಶೀಘ್ರದಲ್ಲೇ ಅಧಿಕೃತವಾಗಿ ತನಿಖೆಗೆ ಆದೇಶ ಹೊರಬೀಳಲಿದೆ ಎಂದು ಗುಂಡೂರಾವ್ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ