ಮಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ನೈತಿಕ ಪೊಲೀಸ್ ಗಿರಿ ಮತ್ತು ಗೋಸಾಗಾಟದ ಹಲ್ಲೆ ಸಂತ್ರಸ್ತರ ಮೊಬೈಲ್ ಸಂಖ್ಯೆಯ ಚಲನ ವಲನದ ಬಗ್ಗೆ ವ್ಯವಸ್ಥಿತವಾಗಿ ಟವರ್ ಲೊಕೇಶನ್ ಸ್ಥಿತಿಯ ನಿಖರ ಮಾಹಿತಿಯನ್ನು ನಿರ್ಧಿಷ್ಟ ಸಂಘಟನೆಗಳ ಹಲ್ಲೆಗಾರರರಿಗೆ ಘಟನೆ ಪೂರ್ವವಾಗಿ ಮಾಹಿತಿ ಸೋರಿಕೆ ಮಾಡಲಾಗುತಿತ್ತಾ ಎಂಬ ಬಗ್ಗೆ ಬಲವಾದ ಸಂಶಯ ಸೃಷ್ಟಿಯಾಗಿದೆ.
ಈ ಕಾರಣದಿಂದಲೇ ಹಿಂದಿನ ಸರಕಾರದ ಅವಧಿಯಲ್ಲಿ ವ್ಯಾಪಕ ನೈತಿಕ ಪೊಲೀಸ್ ಗಿರಿ ಮತ್ತು ಗೋಸಾಗಾಟ ಹಲ್ಲೆ ಮತ್ತು ಹತ್ಯೆಗಳು ಸಂಭವಿಸಿದ ಬಗ್ಗೆ ಬಲವಾದ ಸಂಶಯವಿರುವುದರಿಂದ ಈ ಬಗ್ಗೆ ತನಿಖೆ ನಡೆಸಲು ಸರಕಾರವನ್ನು ಒತ್ತಾಯ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ. ಅಶ್ರಫ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ಬಂದದ್ದು ಸ್ವಾಗತಾರ್ಹ ಮತ್ತು ಈ ವಿಂಗ್ ಜಿಲ್ಲೆಯಲ್ಲಿ ಕಾರ್ಯಾರಂಭ ಗೊಂಡಿದ್ದು, ಈ ತಂಡ ಹಿಂದಿನ ಘಟನೆಗಳನ್ನು ಪರಿಶೀಲಿಸುವಾಗ ಟವರ್ ಲೊಕೇಶನ್ ಮಾಹಿತಿ ಸೋರಿಕೆಯ ಬಗ್ಗೆಯು ತನಿಖೆ ನಡೆಸಬೇಕಿದೆ ಎಂದು ಕೆ.ಅಶ್ರಫ್ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)