ಎಸ್ವೈಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಇಂದು (17-06-2022) ಮಡಿಕೇರಿ ಸಮೀಪದ ಮೇಕೇರಿಯಲ್ಲಿ ಜಿಲ್ಲಾ ಮತ್ತು ಝೋನ್ ಮಟ್ಟದ ನಾಯಕರಿಗೆ ತರಬೇತಿ ಶಿಬಿರ ನಡೆಸಲಾಯಿತು.
ಬೆಳಿಗ್ಗೆ 10:30 ಕ್ಕೆ ದರ್ಗಾ ಝಿಯಾರತ್ನೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರದ ಅಬ್ದುಲ್ ಹಮೀದ್ ಮುಸ್ಲಿಯಾರ್,ಕೊಳಕೇರಿ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.ಸಂಘಟನಾ ಕಾರ್ಯದರ್ಶಿ ಯಾಖೂಬ್ ಮಾಸ್ಟರ್ ಉದ್ಘಾಟನೆ ನಿರ್ವಹಿಸಿ ಮಾತನಾಡಿದರು.


ಕೂರ್ಗ್ ಜಂಇಯ್ಯತುಲ್ ಉಲಾಮಾದ ಪ್ರ.ಕಾರ್ಯದರ್ಶಿ ಅಶ್ರಫ್ ಅಹ್ಸನಿ,ಅನ್ವಾರಲ್ ಹುದಾರವರು ಮೊದಲ ಹಂತದ ತರಗತಿ ನಡೆಸಿ ಎಸ್ವೈಎಸ್ ಹಾಗೂ ಅದರ ನಾಯಕರ ಇತಿಹಾಸವನ್ನು ಮೆಲುಕು ಹಾಕುತ್ತಾ ನಾಯಕತ್ವ ಹೇಗಿರಬೇಕು ಎಂಬುದನ್ನು ಉದಾಹರಣೆ ಸಹಿತ ವಿವರಣೆ ನೀಡಿದರು.
ಎರಡನೇ ಹಂತದ ತರಗತಿಯಲ್ಲಿ ರಾಜ್ಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿಯವರು ತರಬೇತಿ ನೀಡಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಗಮನಾರ್ಹ ತರಗತಿ ನಡೆಸಿದರು.
ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ ಸ್ವಾಗತಿಸಿ ಕಾರ್ಯಕ್ರಮದ ಕೊನೆಯಲ್ಲಿ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ