ಬೆಂಗಳೂರು ಜೂನ್ 26: ಬೆಂಗಳೂರಿನಲ್ಲಿ ಸೆಪ್ಟೆಂಬರ್ 10 ರಂದು ನಡೆಯಲಿರುವ SSF ಗೋಲ್ಡನ್ ಫಿಫ್ಟಿ ವಿದ್ಯಾರ್ಥಿ ಸಮಾವೇಶದ ಪ್ರಚಾರರ್ಥವಾಗಿ ಗೋಲ್ಡನ್ ಅಸೆಂಬ್ಲಿ ಸಮಾವೇಶವು ಜೂನ್ 25 ರಂದು ಆದಿತ್ಯವಾರ ರಾತ್ರಿ ಹನಫಿ ಮಸ್ಜಿದ್ ಹಲ್ಸೂರು ನಲ್ಲಿ ಜಿ-50 ಸ್ವಾಗತ ಸಮಿತಿ ಅಧ್ಯಕ್ಷರಾದ ಜಾಫರ್ ನಾರಾನಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

.
ಎಸ್ ಎಮ್ ಎ ಜಿಲ್ಲಾಧ್ಯಕ್ಷರಾದ ಅಬ್ದುಲ್ ರಹ್ಮಾನ ಹಾಜಿ ಕಾರ್ಯಕ್ರಮವನ್ನು
ಉದ್ಘಾಟಿಸಿದರು.
ಮುಖ್ಯ ಪ್ರಭಾಷಣ ನಡೆಸಿದ ಕೇರಳ ರಾಜ್ಯ ಎಸ್ಸೆಸ್ಸೆಪ್ ಕಾರ್ಯದರ್ಶಿ ಅನಸ್ ಅಮಾನಿ ಪುಷ್ಪ ಗಿರಿ ಉಸ್ತಾದರು ಸಮಾಜದಲ್ಲಿ ನಡೆಯುತ್ತಿರುವ ಕೆಡುಕುಗಳನ್ನು ಎಲೆ ಎಲೆಯಾಗಿ ವಿವರಿಸಿ ಅದನ್ನು ತಡೆಗಟ್ಟುವ ಅನಿವಾರ್ಯತೆ ಗಳನ್ನು ಸಭಿಕರಿಗೆ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು.
ಸಯ್ಯದ್ ಅಹ್ಮದ್ ಜಲಾಲುದ್ದೀನ್ ತಂಗಳ್ ಮಳ್ಹರ್ ದುಆಗೆ ನೇತೃತ್ವ ನೀಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಅನಸ್ ಸಿದ್ದೀಕಿ ಶಿರಿಯಾ, ಇಬ್ರಾಹಿಂ ಸಖಾಫಿ ಪಯೋಟಾ, ಹಬೀಬ್ ನೂರಾನಿ,ಅಬ್ದುಲ್ ಲತೀಫ್ ನಈಮಿ,ಅಬ್ಬಾಸ್ ನಿಝಾಮಿ, ಅಬೂಬಕ್ಕರ್ ಅಹ್ಶನಿ,ಶಬೀಬ್,ಅಖ್ತ ಹುಸೈನ್ ಮುಂತಾದ ನಾಯಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಸಂಶುದ್ದೀನ್ ಅಝ್ಹರಿ ಸ್ವಾಗತಿಸಿ ಶಿಹಾಬ್ ಮಡಿವಾಳ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ