ಕೋಝಿಕ್ಕೋಡ್: ಭಾರತದ ಪ್ರವಾಸ ವೇಳೆ ತನಗಾಗಿ ವಾಚಿಸಿದ ಕವನವು ಹೃದಯಸ್ಪರ್ಶಿ ಯಾಗಿತ್ತು ಎಂದು ಜೋರ್ಡಾನ್ ರಾಜ ಎರಡನೇ ಅಬ್ದುಲ್ಲಾಹ್ ಕಾಂತಪುರಂ ಎ.ಪಿ. ಉಸ್ತಾದರಿಗೆ ಪತ್ರ ಬರೆದಿದ್ದಾರೆ.
ವಿಶ್ವಾದ್ಯಂತ ಶಾಂತಿ ನೆಲೆಗೊಳ್ಳಲು ಮತ್ತು ದೇಶಾದ್ಯಂತ ಶಿಕ್ಷಣ ಕ್ರಾಂತಿಯನ್ನುಂಟು ಮಾಡಲು ಪ್ರಯತ್ನಿಸುತ್ತಿರುವ ಕಾಂತಪುರಂ ಉಸ್ತಾದರ ಸೇವೆಯು ಶ್ಲಾಘನೀಯ ಎಂದು ಜೋರ್ಡಾನ್ ರಾಜ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ನನ್ನ ಪ್ರಿಯ ಸ್ನೇಹಿತ” ಎಂದು ಪ್ರಾರಂಭಿಸುವ ಪತ್ರವನ್ನು ಕಿಂಗ್ ಅಬ್ದುಲ್ಲಾ ತನ್ನ ಹಸ್ತಾಕ್ಷರದಲ್ಲಿ ಬರೆದಿದ್ದಾರೆ.
ಜೋರ್ಡಾನ್ ಭಾರತವನ್ನು ಹತ್ತಿರದ ಸ್ನೇಹಿತ ಎಂದು ಪರಿಗಣಿಸುತ್ತಿದೆ. ಈ ಸ್ನೇಹವು ಭಯೋತ್ಪಾದನೆಯನ್ನು ಎದುರಿಸುವ ಪ್ರಯತ್ನಗಳನ್ನು ಬಲಪಡಿಸುತ್ತದೆ. ವಿಶ್ವ ಶಾಂತಿಗಾಗಿ ಕಾಂತಪುರಂ ನಡೆಸುವ ಪ್ರಯತ್ನಗಳು ಪ್ರಶಂಸಾರ್ಹವೆಂದು ಪತ್ರ ಹೇಳುತ್ತದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ