ಬೆಂಗಳೂರು -25-06-2023:
ಸೆಪ್ಟೆಂಬರ್ 10 ರಂದು ಬೆಂಗಳೂರಿನಲ್ಲಿ ನಡೆಯಲಿರುವ SSF ಗೋಲ್ಡನ್ ಫಿಫ್ಟಿ ವಿದ್ಯಾರ್ಥಿ ಸಮಾವೇಶದ ಪ್ರಚಾರರ್ಥವಾಗಿ Golden symposium ವಿಚಾರ ಸಂಕಿರಣವು ಜೂನ್ 25 ಆದಿತ್ಯವಾರ ಅಲ್ ಅಮೀನ್ ಕಾಲೇಜು ಬೆಂಗಳೂರಿನಲ್ಲಿ ನಡೆಯಿತು .

ಬೆಂಗಳೂರಿನ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಮತ್ತು ವೃತ್ತಿಪರರಿಗೆ ಏರ್ಪಡಿಸಿದ್ದ ಏಕದಿನ ವಿಚಾರ ಸಂಕಿರಣದಲ್ಲಿ ಖ್ಯಾತ ಭಾಷಣಗಾರ ಅನಸ್ ಅಮಾನಿ ಉಸ್ತಾದ್ ಪುಷ್ಪಗಿರಿ ತರಗತಿಯನ್ನು ನಡೆಸಿಕೊಟ್ಟರು.
ಬೆಂಗಳೂರಿನ ವಿವಿಧ ಕಡೆಗಳಿಂದ ನೂರಾರು ಕ್ಯಾಂಪಸ್ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಆಗಮಿಸಿ ತರಗತಿಯ ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಹನೀಫ್ ಅಸ್ಹದಿ ಸ್ವಾಗತಿಸಿ,ನಿಝಾರ್ ಖಾದ್ರಿ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ