ಅಬುಧಾಬಿ: ಸ್ವೀಡನ್ ನಲ್ಲಿ ಖುರ್ಆನ್ ಸುಟ್ಟ ಘಟನೆಗೆ ಸಂಬಂಧಿಸಿದಂತೆ ಯುಎಇ ರಾಯಭಾರಿಯನ್ನು ಕರೆಸಿ ತನ್ನ ತೀವ್ರ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸ್ವೀಡಿಷ್ ರಾಯಭಾರಿಯನ್ನು ಕರೆಸಿ ತೀವ್ರ ಪ್ರತಿಭಟನೆಯನ್ನು ವ್ಯಕ್ತಪಡಿಸಿತು.
ಇಂತಹ ಚಟುವಟಿಕೆಗಳನ್ನು ನಡೆಸಲು ಉಗ್ರರಿಗೆ ಅವಕಾಶ ನೀಡಿರುವ ಸ್ವೀಡನ್ ಸರ್ಕಾರದ ನಿರ್ಧಾರವನ್ನು ಯುಎಇ ಖಂಡಿಸಿದೆ. ಸಾಮಾಜಿಕ ಮೌಲ್ಯಗಳಿಗೆ ಬೆಲೆ ನೀಡದೆ, ಅಂತಾರಾಷ್ಟ್ರೀಯ ಬದ್ಧತೆಗಳಿಂದ ಸ್ವೀಡನ್ ಹಿಂದೆ ಸರಿಯುತ್ತಿದೆ ಎಂದು ಯುಎಇ ಆರೋಪಿಸಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಇಂತಹ ಹೇಯ ಕೃತ್ಯಗಳಿಗೆ ದುರ್ಬಳಕೆ ಮಾಡಿಕೊಳ್ಳಬಾರದು. ದ್ವೇಷ ಪ್ರಚಾರ ಮತ್ತು ವರ್ಣಭೇದ ನೀತಿಯನ್ನು ಪ್ರಬಲವಾಗಿದೆ ವಿರೋಧಿಸುವಂತೆ ಯುಎಇ ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ