ಬಿಸಿ ರೋಡ್: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ ಪ್ರಯುಕ್ತ ರಾಜ್ಯ ಸಮಿತಿ ಹಮ್ಮಿಕೊಂಡಿರುವ ಸೆನ್ಸೋರಿಯಂ ಮುತಅಲ್ಲಿಂ ಕಾನ್ಫರೆನ್ಸ್ ಇಂದು(ಜುಲೈ, 1)ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡ್ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದೆ.

ಸುಮಾರು 1200 ಕನ್ನಡಿಗ ಮುತಅಲ್ಲಿಂಗಳು ಪ್ರತಿನಿಧಿಗಳಾಗಿ ಭಾಗವಹಿಸಲಿದ್ದು ಕರ್ನಾಟಕ ಉಲಮಾ ಒಕ್ಕೂಟದ ಕಾರ್ಯದರ್ಶಿ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಉಸ್ತಾದ್ ಎಸ್ಪಿ ಹಂಝ ಸಖಾಫಿ, ಉಸ್ತಾದ್ ಅನಸ್ ಅಮಾನಿ ಪುಷ್ಪಗಿರಿ, ಉಸ್ತಾದ್ ಜಿಎಂ ಮುಹಮ್ಮದ್ ಕಾಮಿಲ್ ಸಖಾಫಿ, ಉಸ್ತಾದ್ ಇಸ್ಮಾಯಿಲ್ ಸಅದಿ ಮಾಚಾರ್, ರಫೀಕ್ ತಮ್ಮಮಾಸ್ಟರ್ ತರಗತಿ ನಡೆಸಿಕೊಡಲಿದ್ದಾರೆ.
ಸಮಾರೋಪ ಸಮಾರಂಭವನ್ನು ಕರ್ನಾಟಕ ಉಲಮಾ ಒಕ್ಕೂಟದ ಗೌರವಾನ್ವಿತ ಅಧ್ಯಕ್ಷರು ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಲಿದ್ದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ