ಮಂಗಳೂರು: ರಾಜ್ಯದಲ್ಲಿ ಬದಲಾದ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಂಗಳೂರಿನ ‘ ಸಂತರು ‘ ಮತ್ತು ಧಾರ್ಮಿಕ ಮುಖಂಡರು ಇತ್ತೀಚೆಗೆ ಸಭೆ ಸೇರಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ವಿರುದ್ಧ ಗೋಹತ್ಯೆ ಮತ್ತು ಮತಾಂತರ ಕಾಯ್ದೆಯ ವಿಷಯ ಪ್ರಸ್ತಾಪಿಸಿ ರಾಜ್ಯಪಾಲರು ಮತ್ತು ಪ್ರಧಾನಿ ಮೋದಿ ಬಳಿ ನಿಯೋಗ ತೆರಳುವುದಾಗಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಬಾರದು, ಮತಾಂತರ ನಿಷೇಧ ಕಾಯ್ದೆ ಪುನರ್ ಸ್ಥಾಪಿಸಬೇಕು ತಪ್ಪಿದಲ್ಲಿ ಹೋರಾಟ ಮಾಡುತ್ತೇವೆ ಎಂಬಿತ್ಯಾದಿಯಾಗಿ ವಿಶ್ವ ಹಿಂದೂ ಪರಿಷತ್ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಂಗಳೂರಿನಲ್ಲಿ ಸಭೆ ಸೇರಿದ ಸಂತರು ಕೇಂದ್ರ ಸರಕಾರದ ಮುಂದೆ ಭಾರತದಿಂದ ವಿದೇಶಕ್ಕೆ ರಫ್ತು ಗೊಳ್ಳುವ ಗೋಮಾಂಸ ವ್ಯವಹಾರವನ್ನು ಸ್ಥಗಿತ ಗೊಳಿಸುವ ಬೇಡಿಕೆಯನ್ನು ಮಾಡಬೇಕಿದೆ. ಒಂದು ವೇಳೆ ಮಂಗಳೂರಿನ ಸಂತರು ಗೋಮಾಂಸ ರಫ್ತು ನಿಷೇಧ ಬೇಡಿಕೆ ಮುಂದಿಡುವುದಾದರೆ ಮುಸ್ಲಿಮರು ನಿಯೋಗದಲ್ಲಿ ಭಾಗಿಯಾಗಲು ಸಿದ್ಧರಿದ್ದಾರೆ. ಮಂಗಳೂರಿನ ಸಂತರು ಈ ಬೇಡಿಕೆ ಮುಂದಿಡಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?