ಬಜ್ಪೆ: ಮುಹಿಯುದ್ದೀನ್ ಜಮಾ ಮಸ್ಜಿದ್ ಜಮಾಅತ್ ಬಜ್ಪೆ ಇದರ ವತಿಯಿಂದ ಯೆನೆಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಇದರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಇಂದು ಎಂ ಜೆ ಎಂ ಸಮುದಾಯ ಭವನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜೆ.ಎಂ ಆಡಳಿತ ಸಮಿತಿಯ ಅಧ್ಯಕ್ಷರಾದ ಜನಾಬ್ ಅಬ್ದುಲ್ ಖಾದರ್ ರವರು ವಹಿಸಿದ್ದರು.

ಮಸೀದಿಯ ಖತೀಬರಾದ ಮನ್ಸೂರ್ ಸಹದಿ ದುವಾದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಮಹಮ್ಮದ್ ಹನೀಫ್, ಪ್ರಧಾನ ಕಾರ್ಯದರ್ಶಿ ಹುಸೇನ್ ಸಿರಾಜ್, ಸದಸ್ಯರಾದ ರಫೀಕ್ ಇಂಜಿನಿಯರ್ , ಅಜ್ಮಲ್ ಅಲಿ, ಆಸಿಫ್ ರೋಷನ್, ಬಶೀರ್, ಅಬೂಬಕ್ಕರ್ ಹಾಗೂ ಯನೆಪೋಯ ಆಸ್ಪತ್ರೆಯ ಡಾಕ್ಟರ್ ಅಮರಶ್ರೀ ಸಿ.ಎ ಹಾಜರಿದ್ದರು. ಬಜ್ಪೆ ಪರಿಸರದ ನೂರಕ್ಕೂ ಮಿಕ್ಕ ಯುವಕರು ಈ ಶಿಬಿರದಲ್ಲಿ ರಕ್ತದಾನ ಮಾಡಿದರು.
ರಕ್ರದಾನ ಮಾಡಿದ ಎಲ್ಲರಿಗೂ ಎಂ.ಜೆ.ಎಂ ಆಡಳಿತ ಸಮಿತಿ ಧನ್ಯವಾದ ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ