ಬಜ್ಪೆ: ಮುಹಿಯುದ್ದೀನ್ ಜಮಾ ಮಸ್ಜಿದ್ ಜಮಾಅತ್ ಬಜ್ಪೆ ಇದರ ವತಿಯಿಂದ ಯೆನೆಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಇದರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಇಂದು ಎಂ ಜೆ ಎಂ ಸಮುದಾಯ ಭವನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜೆ.ಎಂ ಆಡಳಿತ ಸಮಿತಿಯ ಅಧ್ಯಕ್ಷರಾದ ಜನಾಬ್ ಅಬ್ದುಲ್ ಖಾದರ್ ರವರು ವಹಿಸಿದ್ದರು.

ಮಸೀದಿಯ ಖತೀಬರಾದ ಮನ್ಸೂರ್ ಸಹದಿ ದುವಾದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಮಹಮ್ಮದ್ ಹನೀಫ್, ಪ್ರಧಾನ ಕಾರ್ಯದರ್ಶಿ ಹುಸೇನ್ ಸಿರಾಜ್, ಸದಸ್ಯರಾದ ರಫೀಕ್ ಇಂಜಿನಿಯರ್ , ಅಜ್ಮಲ್ ಅಲಿ, ಆಸಿಫ್ ರೋಷನ್, ಬಶೀರ್, ಅಬೂಬಕ್ಕರ್ ಹಾಗೂ ಯನೆಪೋಯ ಆಸ್ಪತ್ರೆಯ ಡಾಕ್ಟರ್ ಅಮರಶ್ರೀ ಸಿ.ಎ ಹಾಜರಿದ್ದರು. ಬಜ್ಪೆ ಪರಿಸರದ ನೂರಕ್ಕೂ ಮಿಕ್ಕ ಯುವಕರು ಈ ಶಿಬಿರದಲ್ಲಿ ರಕ್ತದಾನ ಮಾಡಿದರು.
ರಕ್ರದಾನ ಮಾಡಿದ ಎಲ್ಲರಿಗೂ ಎಂ.ಜೆ.ಎಂ ಆಡಳಿತ ಸಮಿತಿ ಧನ್ಯವಾದ ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ