ಮಂಗಳೂರು :ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನರಿಂಗಾನ ಗ್ರಾಮ ಮರಿಕ್ಕಳದ ಪುಳಿತ್ತಡಿ ಪುತ್ತುಚ್ಚನವರ ಮನೆಯ ಮೇಲೆ ಮರವೊಂದು ಉರುಳಿಬಿದ್ದು, ಛಾವಣಿ ಸಹಿತ ಮನೆಗೆ ಹಾನಿ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಕರ್ನಾಟಕ ಮುಸ್ಲಿಮ್ ಜಮಾಅತ್ ,SYS,SSF ಮರಿಕ್ಕಳ ಯೂನಿಟ್ ಇದರ “ತುರ್ತು ಸೇವಾ ಟೀಮ್ ” ಮರವನ್ನು ಬದಿಗೆ ಸರಿಸಿ ತಕ್ಷಣದ ಪರಿಹಾರ ಕಾರ್ಯಾಚರಣೆ ನಡೆಸಿದೆ.
ಕಾರ್ಯಾಚರಣೆಯಲ್ಲಿ KMJ ,SYS, SSF ತುರ್ತು ಸೇವಾ ಟೀಮ್ ನ ಹಮೀದ್ ಹಾಜಿ ಚಂದ ಹಿತ್ತಿಲು, ಅಬ್ಬಾಸ್ ಬಶೀರ್ ಮಜಲು, ಅಝರ್, ಶಾಕಿರ್, ಮಜೀದ್ ಬರೆ, ನಾಸಿರ್ ಪಿಕ್ ಅಪ್, ಅಬ್ಬಾಸ್ ನಿಡ್ಮಾಡ್ , ಪುತ್ತಾಕ ಮೊದಲಾದವರು ಪಾಲ್ಗೊಂಡರು. ಸ್ಥಳೀಯ ಧುರೀಣ ಶ್ರೀ ರಾಮಣ್ಣ ಶೆಟ್ಟಿ ಪರಿಹಾರ ಸಾಮಗ್ರಿಗಳಿಗೆ ಸಹಾಯ ಒದಗಿಸಿದರು.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ