ಮಂಗಳೂರು :ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನರಿಂಗಾನ ಗ್ರಾಮ ಮರಿಕ್ಕಳದ ಪುಳಿತ್ತಡಿ ಪುತ್ತುಚ್ಚನವರ ಮನೆಯ ಮೇಲೆ ಮರವೊಂದು ಉರುಳಿಬಿದ್ದು, ಛಾವಣಿ ಸಹಿತ ಮನೆಗೆ ಹಾನಿ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಕರ್ನಾಟಕ ಮುಸ್ಲಿಮ್ ಜಮಾಅತ್ ,SYS,SSF ಮರಿಕ್ಕಳ ಯೂನಿಟ್ ಇದರ “ತುರ್ತು ಸೇವಾ ಟೀಮ್ ” ಮರವನ್ನು ಬದಿಗೆ ಸರಿಸಿ ತಕ್ಷಣದ ಪರಿಹಾರ ಕಾರ್ಯಾಚರಣೆ ನಡೆಸಿದೆ.
ಕಾರ್ಯಾಚರಣೆಯಲ್ಲಿ KMJ ,SYS, SSF ತುರ್ತು ಸೇವಾ ಟೀಮ್ ನ ಹಮೀದ್ ಹಾಜಿ ಚಂದ ಹಿತ್ತಿಲು, ಅಬ್ಬಾಸ್ ಬಶೀರ್ ಮಜಲು, ಅಝರ್, ಶಾಕಿರ್, ಮಜೀದ್ ಬರೆ, ನಾಸಿರ್ ಪಿಕ್ ಅಪ್, ಅಬ್ಬಾಸ್ ನಿಡ್ಮಾಡ್ , ಪುತ್ತಾಕ ಮೊದಲಾದವರು ಪಾಲ್ಗೊಂಡರು. ಸ್ಥಳೀಯ ಧುರೀಣ ಶ್ರೀ ರಾಮಣ್ಣ ಶೆಟ್ಟಿ ಪರಿಹಾರ ಸಾಮಗ್ರಿಗಳಿಗೆ ಸಹಾಯ ಒದಗಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್