ಕೋಲಾರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ಸಮಿತಿ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ ಪ್ರಯುಕ್ತ ಹಮ್ಮಿಕೊಂಡಿರುವ ಗೋಲ್ಡನ್ ಸಫಾರಿ ಯಾತ್ರೆ ಇಂದು ಕೋಲಾರ ಖುತುಬೇ ಶಹಂಶಾಹ್ ನಗರದ ಖಾನ್ಖಾ ಏ ಜುನೈದಿಯಾ ಸಭಾಂಗಣದಲ್ಲಿ ಸಮಾರೋಪಗೊಂಡಿತು.
ಜೂನ್ 05 ರಂದು ಬೆಂಗಳೂರಿನ ತವಕ್ಕಲ್ ಮಸ್ತಾನ್ ದರ್ಬಾರಿನಲ್ಲಿ ಝಿಯಾರತ್ ನೊಂದಿಗೆ ಆರಂಭಗೊಂಡ ರಾಜ್ಯ ನಾಯಕರ ಗೋಲ್ಡನ್ ಸಫಾರಿ ಯಾತ್ರೆ 31 ಜಿಲ್ಲೆಗಳ ಮೂಲಕ ಹಾದು ಹೋಗಿ ಸುಮಾರು ಏಳು ಸಾವಿರ ಕಿಲೋಮೀಟರ್ ಸಂಚರಿಸಿ ಇಂದು ಕೋಲಾರ ಖುತುಬೇ ಶಹಂಶಾಹ್ ನಗರದಲ್ಲಿ ಸಮಾಪ್ತಿ ಗೊಂಡಿತು.ರಾಜ್ಯದ ಅರವತ್ತು ಕೇಂದ್ರಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ಜಿಲ್ಲಾ ಡಿವಿಷನ್ ಸೆಕ್ಟರ್ ಹಾಗೂ ಯುನಿಟ್ ನಾಯಕರ ಜೊತೆ ಚರ್ಚೆಗಳು ನಡೆದವು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ನೇತೃತ್ವದಲ್ಲಿ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಕೋಶಾಧಿಕಾರಿ ಕೆಎಂ ಮುಸ್ತಫಾ ನಈಮಿ ಹಾವೇರಿ, ಮುಜೀಬ್ ಕೊಂಡಂಗೇರಿ, ಉಬೈದುಲ್ಲಾ ಕುತ್ತಾರ್, ಜುನೈದ್ ಸಖಾಫಿ ಚಿತ್ರದುರ್ಗ, ಅಶ್ರಫ್ ಸಖಾಫಿ ಹರಿಹರ, ಅನ್ವರ್ ಅಸ್ಅದಿ, ಹಾಗೂ ಇನ್ನಿತರ ಎಸ್ಸೆಸ್ಸೆಫ್ ರಾಜ್ಯ ನಾಯಕರು ಹಾಜರಿದ್ದರು.

















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ