ಕಾರ್ಕಳ: ವ್ಯಾಪಕವಾಗುತ್ತಿರುವ ಮಾದಕ ಪದಾರ್ಥಗಳ ಸೇವನೆಯು ಸಮಾಜದ ಅತ್ಯಂತ ದೊಡ್ಡ ಪಿಡುಗಾಗಿ ಬದಲಾಗುತ್ತಿದೆ. ಪ್ರತಿ ಮನೆಮನೆಗಳಲ್ಲೂ ಇದರ ವಿರುದ್ಧ ಜಾಗೃತಿ ಆಗಬೇಕೆಂದು ಕಾರ್ಕಳ ಬಂಗ್ಲೆಗುಡ್ಡೆ ತೈಬಾ ಗಾರ್ಡನ್ ಇದರ ಪ್ರಾಂಶುಪಾಲರು ಅಹ್ಮದ್ ಶರೀಫ್ ಸಅದಿ ಅಲ್ ಕಾಮಿಲಿ ಜಾಗೃತಿ ಸಂದೇಶ ನೀಡಿದರು.
ಇತ್ತೀಚೆಗೆ ಕಾರ್ಕಳ ಜರಿಗುಡ್ಡೆಯ ಅಲ್ ಮದರಸತುಲ್ ಬದ್ರಿಯಾ ದಲ್ಲಿ ನಡೆದ ಮಾದಕ ಪದಾರ್ಥಗಳ ವಿರುದ್ಧ ಜನಜಾಗೃತಿ ಸಭೆಯಲ್ಲಿ ಅವರು ಮುಖ್ಯ ಭಾಷಣ ಮಾಡುತ್ತಿದ್ದರು.
ಸ್ಥಳೀಯ ಖತೀಬ್ ತ್ವಯ್ಯಿಬ್ ಸಖಾಫಿ ಅಲ್ ಮಳ್ಹರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲ್ ಮದರಸತುಲ್ ಬದ್ರಿಯಾ ಇದರ ಅಧ್ಯಕ್ಷರು ರಝಾಕ್ ಜರಿಗುಡ್ಡೆ ಇಬ್ರಾಹಿಂ ಹಾಜಿ ಜರಿಗುಡ್ಡೆ
ಎಸ್ ಎಸ್ ಎಫ್ ಸೆಕ್ಟರ್ ಕೋಶಾಧಿಕಾರಿ ಹಸೈನಾರ್ ಮುಂತಾದವರು ಉಪಸ್ಥಿತರಿದ್ದರು.
ಎಸ್ಎಸ್ಎಫ್ ಜರಿಗುಡ್ಡೆ ಶಾಖೆಯ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ