ಕಾರಂದೂರು: ಮಲೇಶ್ಯಾ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ‘ಮಅಲ್ ಹಿಜ್ರಾ ಇಂಟರ್ನ್ಯಾಷನಲ್ ಅವಾರ್ಡ್’ ಪುರಸ್ಕೃತರಾದ ಗ್ರಾಂಡ್ ಮುಫ್ತಿ ಆಫ್ ಇಂಡಿಯಾ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್) ಇಂಟರ್ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮರ್ಕಝ್ ಸಭಾಂಗಣದಲ್ಲಿ ಮೆಮೆಂಟೋ ನೀಡಿ ಗೌರವಿಸಲಾಯಿತು.
ಕೆಸಿಎಫ್ ನೇತೃತ್ವದಲ್ಲಿ ನಡೆಯುವ ವಿವಿಧ ಧಾರ್ಮಿಕ ಶೈಕ್ಷಣಿಕ ಸಾಂತ್ವನ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಉಸ್ತಾದರು ಪ್ರಾರ್ಥಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೆ.ಸಿ.ಎಫ್ ಫೈನಾನ್ಸಿಯಲ್ ಕಂಟ್ರೋಲರ್ ಅಲಿ ಮುಸ್ಲಿಯಾರ್ ಬಹ್ರೇನ್, ವೆಲ್ಫೇರ್ ಅಧ್ಯಕ್ಷ ರೈಸ್ಕೋ ಅಬೂಬಕರ್ ಹಾಜಿ, ವೆಲ್ಪೇರ್ ಕಾರ್ಯದರ್ಶಿ ಇಕ್ಬಾಲ್ ಬರಕ, ಕೆ.ಸಿ.ಎಫ್ ನೇತಾರರಾದ ನಝೀರ್ ಹಾಜಿ ಕಾಶಿಪಟ್ನ, ಬ್ರೈಟ್ ಇಬ್ರಾಹಿಂ ಹಾಜಿ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ