ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ದಿನಾಂಕ 04/08/23 ಶುಕ್ರವಾರ ಇಶಾ ನಮಾಝ್ ನ ನಂತರ ಮಹಬುಲದ ಕಲಾ ಅಡಿಟೋರಿಯಂನಲ್ಲಿ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.
ಮೀಲಾದ್ ಸಮಿತಿಯ ಚೇರ್ಮ್ಯಾನ್ ಆಗಿ ಅಬ್ದುರಹ್ಮಾನ್ ಸಖಾಫಿ ಪೊಯ್ಯತ್ತಬೈಲ್ ,ವೈಸ್ ಛೇರ್ಮನ್ ಆಗಿ ಇಬ್ರಾಹಿಂ ವೇಣೂರು
ಜನರಲ್ ಕನ್ವೀನರ್ ಆಗಿ ಯಾಕೂಬ್ ಕಾರ್ಕಳ ಫೈನಾನ್ಸಿಯಲ್ ಛೇರ್ಮ್ಯಾನ್ ಆಗಿ ಇಕ್ಬಾಲ್ ಕಂದಾವರ, ಸೋವನೀಯರ್ ಛೇರ್ಮ್ಯಾನ್ ಆಗಿ ಬಾದುಷ ಸಖಾಫಿ ಮಾದಪುರ ಕನ್ವೀನರ್ ಆಗಿ ಝಕರ್ರಿಯಾ ಆನೆಕಲ್ , ಅಬ್ದುಲ್ ಮಾಲಿಕ್ ಸೂರಿಂಜೆ, ಹಸೈನಾರ್ ಮೊಂಟೆ ಪದವು ,ಕಲಂದರ್ ಶಾಫಿ ಜೋಕಟ್ಟೆ,ಸಿರಾಜ್ ಸುಂಟಿಕೊಪ್ಪ ಮೀಡಿಯಾ ಮತ್ತು ಪ್ರಚಾರ ವಿಭಾಗ ಚೇರ್ಮ್ಯಾನಾಗಿ ಶಾಹುಲ್ ಹಮೀದ್ ಸಅದಿ ಝುಹ್ರಿ ಕನ್ವೀನರ್ ಆಗಿ ಮುಸ್ತಫ ಉಳ್ಳಾಲ, ಹೈದರ್ ಉಚ್ಚಿಲ, ಉಮರ್ ಕೊಳಕೆ,ಇಲ್ಯಾಸ್ ಮೊಂಟುಗೋಳಿ ಊಟೋಪಚಾರದ ವ್ಯವಸ್ಥೆ ಚೇರ್ಮ್ಯಾನ್ ಆಗಿ ಶಂಶುದ್ದೀನ್ ಕುಂದಾಪುರ ಕನ್ವೀನರ್ ಆಗಿ ಇಬ್ರಾಹಿಮ್ ಅಡ್ಕಾರ್,ಇಕ್ಬಾಲ್ ಎಡಪದವು,ರಹೀಂ ಕೃಷ್ಣಾಪುರ ,ಝುಬೈರ್ ಸಾಲ್ಮಿಯ, ಅಬ್ಬಾಸ್ ಪಾಲ್ಯ
ವೇದಿಕೆ -ಸ್ಟೇಜ್ ಚೇರ್ಮ್ಯಾನ್ ಆಗಿ ಹೈದರ್ ಉಚ್ಚಿಲ
ಕನ್ವೀನರ್ ಆಗಿ ಇಸ್ಮಾಯಿಲ್ ಅಯ್ಯಂಗೇರಿ, ಸೌಕತ್ ಶಿರ್ವ ಅತಿಥಿ ಸ್ವೀಕಾರ ಚೇರ್ಮ್ಯಾನ್ ಆಗಿ ಉಮರ್ ಝುಹ್ರಿ ಕನ್ವಿನರ್ ಆಗಿ ಅಬ್ಬಾಸ್ ಬಳಂಜ ,ಉಮರುಲ್ ಫಾರೂಕ್ ಸಖಾಫಿ ಸಮೀರ್ ಕೆ.ಸಿ.ರೋಡ್,ಹೈದರ್ ಹಾಜಿ ಪಟ್ಟೋರಿವಾಹನದ ವ್ಯವಸ್ಥೆ ಚೇರ್ಮ್ಯಾನ್ ಆಗಿ ಉಸ್ಮಾನ್ ಕೋಡಿ ,ಕನ್ವೀನರ್ ಆಗಿ ಅನ್ವರ್ ಬಜ್ಪೆ ಹಾಗೂ ಎಲ್ಲಾ ಝೋನ್ ಅಧ್ಯಕ್ಷರು ಹಾಗೂ ಸೆಕ್ಟರ್ ಪಧಾದಿಕಾರಿಗಳ ಸಮ್ಮುಖದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ಸಮಿತಿಯನ್ನು ರಚಿಸಲಾಯಿತು.
ವರದಿ ಇಬ್ರಾಹಿಂ ವೇಣೂರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ