ಮಂಗಳೂರು:ಕರ್ನಾಟಕ ಮುಸ್ಲಿಂ ಜಮಾಅತ್
ಎಸ್ ವೈ ಎಸ್, ಎಸ್ ಎಸ್ ಎಫ್ ನ್ನೊಳಗೊಂಡ ಸುನ್ನಿ ಕೋ ಆರ್ಡಿನೇಷನ್ ಮಂಗಳೂರು ಝೋನ್ ಸಮಿತಿಯಿಂದ ಮಂಗಳೂರು ಕಮಿಷನರ್ ಕುಲದೀಫ್ ಕುಮಾರ್ ಆರ್ ಜೈನ್. ಐಪಿಎಸ್ ರವರನ್ನು ಭೇಟಿ ಮಾಡಿ ಡ್ರಗ್ಸ್ ವಿರುದ್ಧ ಅಭಿಯಾನದ ಬಗ್ಗೆ ಚರ್ಚಿಸಲಾಯಿತು.
ಮಂಗಳೂರು ಆಸುಪಾಸಿನ ಎಲ್ಲಾ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು,ಜನಪ್ರತಿನಿಧಿಗಳು ಸಾಮಾಜಿಕ , ಧಾರ್ಮಿಕ ,ಸಂಘಟನಾ ಪ್ರಮುಖ ನಾಯಕರನ್ನು ಆಹ್ವಾನಿಸಿ ಸಭೆಯನ್ನು ಕರೆಯಲು ವಿನಂತಿಸಲಾಯಿತು. ಅಲ್ಲದೆ ಆಗಸ್ಟ್ 19 ರಂದು ಮಂಗಳೂರಲ್ಲಿ ನಡೆಯುವ ಜನಜಾಗೃತಿ ಜಾಥಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ಝೋನ್ ಸುನ್ನೀ ಕೋ ಆರ್ಡಿನೇಷನ್ ಸಮಿತಿ ಅಧ್ಯಕ್ಷ ರಾದ ಹಾಫಿಝ್ ಯಾಕುಬ್ ಸಅದಿ ನಾವೂರು,ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು, ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ವಿ ಎ ಮುಹಮ್ಮದ್ ಸಖಾಫಿ ವಳವೂರು, ಎಸ್ ವೈ ಎಸ್ ಅಧ್ಯಕ್ಷ ಸತ್ತಾರ್ ಸಖಾಫಿ ಅಡ್ಯಾರ್ ಪದವು , ಪ್ರಧಾನ ಕಾರ್ಯದರ್ಶಿ ನಝೀರ್ ಲುಲು ಎಸ್ ಎಸ್ ಎಫ್ ಅಧ್ಯಕ್ಷ ಅಶ್ರಫ್ ಪಾಲಿಲಿ ಕಾರ್ಯದರ್ಶಿಗಳಾದ ಆಸಿಫ್ ಸಅದಿ ಅಡ್ಯಾರ್,
ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ