ವಿಟ್ಲ .ದಾರುನ್ನಜಾತ್ ಎಜುಕೇಶನಲ್
ಸೆಂಟರ್ ಟಿಪ್ಪುನಗರ ವಿದ್ಯಾ ಸಂಸ್ಥೆಗೆ ಶೈಖುನಾ ಸಯ್ಯದ್ ಅಲಿ ಬಾಫಕಿ ತಂಙಳ್ ಇವತ್ತು ಭೇಟಿ ನೀಡಿದರು. ಮರ್ಹೂಂ ಶೈಖುನಾ ಅಬೂಬಕ್ಕರ್ ಉಸ್ತಾದ್ ಆಂಡ್ ನೇರ್ಚೆಯು ಸೆಪ್ಟಂಬರ್ 17-2023 ರಂದು ನಡೆಸುವುದಾಗಿ ಘೋಷಣೆ ಮಾಡಿ ಪ್ರಾರ್ಥನೆ ನಿರ್ವಹಿಸಿದರು.


ಇದೇ ವೇಳೆ ಸಂಸ್ಥೆಯ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.ಈ ಸಂಧರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಮಹಮೂದುಲ್ ಫೈಝಿ ( ವಾಲೆಮುಂಡೋವ್ ಉಸ್ತಾದ್), ಅಸಾಸ್ ಎಜುಕೇಶನಲ್ ಸೆಂಟರ್ ಅಧ್ಯಕ್ಷರಾದ ಅಶ್ರಫ್ ಸಅದಿ ಮಲ್ಲೂರು , ದಾರುನ್ನಜಾತ್ ದುಬೈ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಮುಸ್ಲಿಯಾರ್ ಟಿಪ್ಪು ನಗರ, ಸಂಸ್ಥೆಯ ಮುದರ್ರಿಸ್ ಶಮೀಮ್ ತಂಙಳ್ ,ಸಂಸ್ಥೆಯ ಕೋಶಾಧಿಕಾರಿ ಡಾ ಹಸೈನಾರ್ ಹಾಫೀಲ್ ಶರೀಫ್ ಮುಸ್ಲಿಯಾರ್ ಮುಂತಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಮೆನೇಜರ್ ಹಾಜಿ ಹಮೀದ್ ಕೊಡಂಗಾಯಿ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ