ಕೊಡಗು ಸುನ್ನಿ ವೆಲ್ಪೇರ್ ಅಸೋಸಿಯೇಷನ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ದಿನಾಂಕ 11/08/23 ಶುಕ್ರವಾರ ಶಪೀಕ್ ಕೊಳಕ್ಕೇರಿ ಅವರ ನಿವಾಸದಲ್ಲಿ ನಡೆದ ಸಮಿತಿಯ ಕಾರ್ಯಕಾರಿ ಸಭೆಯಲ್ಲಿ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.
ಮೀಲಾದ್ ಸಮಿತಿಯ ಚೇರ್ಮ್ಯಾನ್ ಆಗಿ ಬಹು ಹುಸೈನ್ ಮುಸ್ಲಿಯಾರ್ ಏಮ್ಮೆಮಾಡು.
ಜನರಲ್ ಕನ್ವೀನರ್ ಆಗಿ ಇಸ್ಮಾಯಿಲ್ ಅಯ್ಯಂಗೇರಿ, ಫೈನಾನ್ಸಿಯಲ್ ಛೇರ್ಮ್ಯಾನ್ ಆಗಿ ಸಿರಾಜ್ ಸುಂಟಿಕೊಪ್ಪ ಹಾಗೂ ಝಕರಿಯ್ಯ ಮುಸ್ಲಿಯಾರ್ ಎಮ್ಮೆಮಾಡು,
ಊಟೋಪಚಾರದ ವ್ಯವಸ್ಥೆ ಚೇರ್ಮ್ಯಾನ್ ಆಗಿ ಮಾಹಿನ್ ಸಖಾಫಿ ಅಯ್ಯಂಗೇರಿ,
ಕನ್ವೀನರ್ ಆಗಿ ಹುಸೈನ್ ಅಯ್ಯಂಗೇರಿ,
ವಾಹನದ ವ್ಯವಸ್ಥೆ ಚೇರ್ಮ್ಯಾನ್ ಆಗಿ
ಹನೀಫ್ ಚೇರಿಯಪರಂಭ್,
ಕನ್ವೀನರ್ ಆಗಿ ಶಫೀಕ್ ಕೊಳಕ್ಕೇರಿ.
ಸಮಿತಿ ಸದಸ್ಯರುಗಳಾಗಿ ಶರೀಫ್ ಸಅದಿ ಕೊಡ್ಲಿಪೇಟ, ಹಾಫಿಲ್ ಅಶ್ರಫ್ ಮಿಸ್ಬಾಹಿ ಅಯ್ಯಂಗೇರಿ, ಆಝೀಝ್ ಸಅದಿ ಅಯ್ಯಂಗೇರಿ. ಅಬ್ದುಲ್ ಖಾದರ್ ಎಮ್ಮೆಮಾಡು ಅಲಿ ಕೊಟ್ಟಮುಡಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡ ಕಾರ್ಯಕ್ರಮದ ಯಶಸ್ಸಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸಮಿತಿ ಪ್ರ.ಕಾರ್ಯದರ್ಶಿ ರಹೀಮ್ ಕೊಳಕ್ಕೇರಿ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ