ವಿಟ್ಲ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ಇದರ ವತಿಯಿಂದ 77ನೇ ಸ್ವತಂತ್ರೋತ್ಸವ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮಹ್ಮಮುದುಲ್ ಫೈಝಿ ಅಧ್ಯಕ್ಷತೆ ವಹಿಸಿದರು.
ದಾರುನ್ನಜಾತ್ ಮುದರ್ರಿಸ್ ಸಯ್ಯದ್ ಸಮೀಮ್ ತಂಙಳ್ ಧ್ವಜಾರೋಹಣ ನಡೆಸಿದರು ಸಂಸ್ಥೆ ಮ್ಯಾನೇಜರ್ ಹಾಜಿ ಹಮೀದ್ ಕೋಡಂಗಾಯಿ ಮಾತನಾಡಿ ಭವ್ಯವಾದ ಭಾರತದ ಪರಂಪರೆಯನ್ನು ಉಳಿಸುವುದರ ಮೂಲಕ ಈ ದೇಶಕ್ಕಾಗಿ ಹುತಾತ್ಮರಾದ ನಾಯಕರನ್ನು ಸ್ಮರಿಸುವುದುರ ಮೂಲಕ ಶಾಂತಿ ಸೌಹಾರ್ದತೆಯಿಂದ ಬದುಕಬೇಕಾಗಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ ದಾರುನ್ನಜಾತ್ ವಿದ್ಯಾರ್ಥಿಗಳಿಂದ ರಾಷ್ಟ್ರ ಗೀತೆ ಮತ್ತು ಭಾರತ ದೇಶದ ಸ್ವಾತಂತ್ರಕ್ಕಾಗಿ ಹುತಾತ್ಮರಾದ ನಾಯಕರ ಸ್ಮರಣ ಹಾಡನ್ನು ಹಾಡಿದರು ಸಂಸ್ಥೆಯ ಕೋಶಾಧಿಕಾರಿ ಡಾ ಹಸೈನಾರ್,ಹಾಫಿಳ್ ಶರೀಫ್ ಮುಸ್ಲಿಯಾರ್ ,ಇಬ್ರಾಹಿಂ ಮುಸ್ಲಿಯಾರ್ ದುಬೈ,ಉಸ್ಮಾನ್ ಹಾಜಿ,ಅಂಝ ಟಿಪ್ಪು ನಗರ,ಅಬ್ಬಾಸ್ ಟಿಪ್ಪು ನಗರ
ಹಾಗೂ ದರ್ಸ್ ವಿದ್ಯಾರ್ಥಿಗಳು, ಮದ್ರಸ ವಿದ್ಯಾರ್ಥಿಗಳು,ಊರಿನ ಮಹನೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಸಂಸ್ಥೆಯ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮದ್ರಸ ಅದ್ಯಪಕರಾದ ರಝಾಕ್ ಸಹದಿ ಸ್ವಾಗತಿಸಿದರು.

















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ