ಸ್ವತಂತ್ರ ಭಾರತದ 76 ನೇ ದಿನಾಚರಣೆಯು ಕನ್ಯಾಡಿ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ಆಚರಿಸಲಾಯಿತು ಪ್ರಸ್ತುತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷರಾದ ಜನಾಬ್ ಸಿದ್ದೀಖ್ ಅಜಿಕುರಿ ಯವರು ವಹಿಸಿ ಧ್ವಜಾರೋಹಣ ನೆರವೇರಿಸಿದರು.
ದುಆ ಮತ್ತು ಸಂದೇಶ ಭಾಷಣವನ್ನು ಸ್ಥಳೀಯ ಖತೀಬ್ ಬಹು ಇಬ್ರಾಹಿಂ ಸಖಾಫಿ ಕಬಕ ನಡೆಸಿದರು.

ಅತೀ ವಿಜೃಂಭಣೆಯಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮದ ಕಾರ್ಯಕ್ರಮದಲ್ಲಿ ಜಮಾಅತ್ ಕೋಶಾಧಿಕಾರಿ ಅಬೂಬಕ್ಕರ್ ಬರಮೇಲು ನಿವೃತ್ತ ಚಾಲಕರಾದ ಆದಂ ಅಜಿಕುರಿ ಅಬ್ದುಲ್ ಖಾದರ್ ದರ್ಖಾಸ್ ಕರ್ನಾಟಕ ಮುಸ್ಲಿಂ ಜಮಾಅತ್ ಕನ್ಯಾಡಿ ಕಾರ್ಯದರ್ಶಿ ಪುತ್ತುಮೋನಾಕ ದೊಂಡಲೆ SYS ಅಧ್ಯಕ್ಷರಾದ ಸಲೀಂ ಕನ್ಯಾಡಿ SYS ಕೋಶಾಧಿಕಾರಿ ಲುಕ್ಮಾನ್ ಅಜಿಕುರಿ, SYSಉಪಾಧ್ಯಕ್ಷರಾದ ಸಿದ್ದೀಖ್ ದೊಂಡಲೆ ಸ್ವಲಾತ್ ಕಮಿಟಿ ಅಧ್ಯಕ್ಷರಾದ ಹನೀಫ್ ಕನ್ಯಾಡಿ SSF ಕನ್ಯಾಡಿ ಕೋಶಾಧಿಕಾರಿ ಸಫ್ವಾನ್ ಅಜಿಕುರಿ ಕ್ಯಾಂಪಸ್ ಕಾರ್ಯದರ್ಶಿ ತೌಫೀಖ್ ಕನ್ಯಾಡಿ ಸ್ವಾದಿಖ್ ಅಜಿಕುರಿ ಗಲ್ಫ್ ಪ್ರತಿನಿಧಿ ಖಲಂದರ್ ಅಜಿಕುರಿ ಹಾಗೂ ಹಲವಾರು ಜಮಾಅತ್ ಪ್ರತಿನಿಧಿಗಳು ಯುವಕರು ವಿಧ್ಯಾರ್ಥಿ ವಿಧ್ಯಾರ್ಥಿನಿಗಳು ಭಾಗವಹಿಸಿದ್ದರು
ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರ ಗೀತೆ ಹಾಡಿ ಸಿಹಿತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ