ಸ್ವತಂತ್ರ ಭಾರತದ 76 ನೇ ದಿನಾಚರಣೆಯು ಕನ್ಯಾಡಿ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ಆಚರಿಸಲಾಯಿತು ಪ್ರಸ್ತುತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷರಾದ ಜನಾಬ್ ಸಿದ್ದೀಖ್ ಅಜಿಕುರಿ ಯವರು ವಹಿಸಿ ಧ್ವಜಾರೋಹಣ ನೆರವೇರಿಸಿದರು.
ದುಆ ಮತ್ತು ಸಂದೇಶ ಭಾಷಣವನ್ನು ಸ್ಥಳೀಯ ಖತೀಬ್ ಬಹು ಇಬ್ರಾಹಿಂ ಸಖಾಫಿ ಕಬಕ ನಡೆಸಿದರು.

ಅತೀ ವಿಜೃಂಭಣೆಯಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮದ ಕಾರ್ಯಕ್ರಮದಲ್ಲಿ ಜಮಾಅತ್ ಕೋಶಾಧಿಕಾರಿ ಅಬೂಬಕ್ಕರ್ ಬರಮೇಲು ನಿವೃತ್ತ ಚಾಲಕರಾದ ಆದಂ ಅಜಿಕುರಿ ಅಬ್ದುಲ್ ಖಾದರ್ ದರ್ಖಾಸ್ ಕರ್ನಾಟಕ ಮುಸ್ಲಿಂ ಜಮಾಅತ್ ಕನ್ಯಾಡಿ ಕಾರ್ಯದರ್ಶಿ ಪುತ್ತುಮೋನಾಕ ದೊಂಡಲೆ SYS ಅಧ್ಯಕ್ಷರಾದ ಸಲೀಂ ಕನ್ಯಾಡಿ SYS ಕೋಶಾಧಿಕಾರಿ ಲುಕ್ಮಾನ್ ಅಜಿಕುರಿ, SYSಉಪಾಧ್ಯಕ್ಷರಾದ ಸಿದ್ದೀಖ್ ದೊಂಡಲೆ ಸ್ವಲಾತ್ ಕಮಿಟಿ ಅಧ್ಯಕ್ಷರಾದ ಹನೀಫ್ ಕನ್ಯಾಡಿ SSF ಕನ್ಯಾಡಿ ಕೋಶಾಧಿಕಾರಿ ಸಫ್ವಾನ್ ಅಜಿಕುರಿ ಕ್ಯಾಂಪಸ್ ಕಾರ್ಯದರ್ಶಿ ತೌಫೀಖ್ ಕನ್ಯಾಡಿ ಸ್ವಾದಿಖ್ ಅಜಿಕುರಿ ಗಲ್ಫ್ ಪ್ರತಿನಿಧಿ ಖಲಂದರ್ ಅಜಿಕುರಿ ಹಾಗೂ ಹಲವಾರು ಜಮಾಅತ್ ಪ್ರತಿನಿಧಿಗಳು ಯುವಕರು ವಿಧ್ಯಾರ್ಥಿ ವಿಧ್ಯಾರ್ಥಿನಿಗಳು ಭಾಗವಹಿಸಿದ್ದರು
ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರ ಗೀತೆ ಹಾಡಿ ಸಿಹಿತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ