77ನೇ ಸ್ವಾತಂತ್ರ್ಯ ದಿನಾಚರಣೆ-ಅಂಗವಾಗಿ ಇಂದು ಬೆಳಿಗ್ಗೆ ಕೊಡಂಗಾಯಿ ಸುನ್ನೀ ಸೆಂಟರ್ ಮುಂಭಾಗದಲ್ಲಿ ಅಲ್ ಮದರಸತುಲ್ ಖಿಲ್’ರಿಯ್ಯಾ ಕೊಡಂಗಾಯಿ ಅದ್ಯಾಪಕರಾದ ಅಬ್ಬಾಸ್ ಮದನಿ ಉಸ್ತಾದರ ನೇತೃತ್ವದಲ್ಲಿ ಸುನ್ನೀ ಸೆಂಟರ್ ಕಾರ್ಯದರ್ಶಿ CH ಮಹಮ್ಮದ್ ಮುಸ್ಲಿಯರ್ ಧ್ವಜಾರೋಹಣ ಮಾಡಿದರು.


ನಂತರ ಅದ್ಯಾಪಕರಾದ ಅಬ್ಬಾಸ್ ಮದನಿ ಉಸ್ತಾದರು ಸ್ವಾತಂತ್ರ್ಯಕ್ಕಾಗಿ ದುಡಿದ ಎಲ್ಲರನ್ನು ಸ್ಮರಿಸಿ ಅವರಿಗಾಗಿ ಪ್ರತ್ಯೇಕವಾಗಿ ಪ್ರಾರ್ಥಿಸಿದರು. ಮದ್ರಸ ಸಹ ಅದ್ಯಾಪಕರಾದ ಮುಸ್ತಫ ಝುಹ್ರಿ ಉಸ್ತಾದರು ನಾಡಿನ ಜನತೆಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಉತ್ತಮ ಸಂದೇಶವನ್ನು ನೀಡಿದರು ಈ ಸಂಭ್ರಮದಲ್ಲಿ ಮದ್ರಸದ ವಿದ್ಯಾರ್ಥಿಗಳು ಹಾಗೂ ಸುನ್ನೀ ಸೆಂಟರ್ ಪದಾಧಿಕಾರಿಗಳ ಸಹಿತ ಹಲವಾರು ಸುನ್ನಿ ಸಂಘ ಕುಟುಂಬದ ಕಾರ್ಯಕರ್ತರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ