ಸುನ್ನೀ ಸೆಂಟರ್ ಅಳೇಕಲ (KMJ, SYS, SSF, SVS, Rainbow) ಇದರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಅಳೇಕಲದ ಸುನ್ನೀ ಸೆಂಟರ್ ಬಳಿ ನಡೆಯಿತು.

KMJ ಪ್ರಧಾನ ಕಾರ್ಯದರ್ಶಿ ಹನೀಫ್ ಸಅದಿ ಉಸ್ತಾದರು ದುವಾ ಮೂಲಕ ಚಾಲನೆ ನೀಡಿದರು. ಅಳೇಕಲ ಜುಮಾ ಮಸೀದಿ ಹಾಗೂ KMJ ಅಳೇಕಲ ಶಾಖೆಯ ಅಧ್ಯಕ್ಷರಾದ ಜನಾಬ್ ಹಂಝ ಹಾಜಿಯವರು ಧ್ವಜಾರೋಹಣ ನೆರವೇರಿಸಿದರು. ಅಳೇಕಲ ನಜಾತುಸ್ಸಿಬಿಯಾನ್ ಮದ್ರಸದ ಸದರ್ ಮುಅಲ್ಲಿಂ ಸೆರ್ಕಳ ಸಖಾಫಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಳೇಕಲ ಮದ್ರಸದ ಉಸ್ತುವಾರಿಯಾದ ಅಶ್ರಫ್ ಸುಳ್ಯ ಮತ್ತು ಸೆಯ್ಯಿದ್ ಜಲಾಲ್ ತಂಙಳ್ ಶುಭ ಹಾರೈಸಿದರು. SSF ಕಾರ್ಯಕರ್ತ ಸೈಫಾನ್ ಅವರು ದೇಶಭಕ್ತಿ ಗೀತೆಯನ್ನು ಹಾಡಿದರು. ಫಾಝಿಲ್ ಅಳೇಕಲ ಸ್ವಾಗತಿಸಿ, ಸುನ್ನೀ ಸೆಂಟರ್ ಕನ್ವೀನರ್ ರಿಯಾಝ್ ಅಳೇಕಲ ಕಾರ್ಯಕ್ರಮ ನಿರೂಪಿಸಿದರು. ಶಫೀಖ್ ಇಂಜಿನಿಯರ್ ದನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ