ಮಂಗಳೂರು: ಉಜಿರೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮೃತ ಸೌಜನ್ಯ ಪ್ರಕರಣದಲ್ಲಿ ಸಮರ್ಪಕ ನ್ಯಾಯ ಪಾಲನೆ ಆಗಲಿ ಮತ್ತು ನೈಜ ದುಷ್ಕರ್ಮಿ ಅಪರಾಧಿಗಳಿಗೆ ಶಿಕ್ಷೆ ಆಗಬೇಕಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಒತ್ತಾಯಿಸಿದ್ದಾರೆ.
ಉಜಿರೆಯ ವಿದ್ಯಾರ್ಥಿನಿ ಮೃತ ಸೌಜನ್ಯಳನ್ನು ಅತ್ಯಾಚಾರ ನಡೆಸಿ ಹತ್ಯೆಗೊಳಿಸಿದ ಅಂದಿನ ಪ್ರಕರಣದಲ್ಲಿ ಸಂತೋಷ್ ಎಂಬ ಆರೋಪಿ ದೋಷ ಮುಕ್ತನಾಗಿದ್ದು, ನೈಜ ಅಪರಾಧಿಗಳು ಯಾರೆಂದು ಬಹಿರಂಗ ಪಡಿಸುವುದು ವ್ಯವಸ್ಥೆಯ ಮುಂದಿನ ಸವಾಲು ಆಗಿರುವುದರಿಂದ ಸೌಜನ್ಯ ಪ್ರಕರಣದಲ್ಲಿ ರಾಜ್ಯದ ಜನತೆಯು ನ್ಯಾಯದ ನಿರೀಕ್ಷೆಯಲ್ಲಿದೆ.
ಮೃತ ಸೌಜನ್ಯಳ ಸಾವು ಯಾವುದೇ ಕಾರಣಕ್ಕೂ ನಿಗೂಢವಾಗಿ ಉಳಿಯ ಕೂಡದು ಮತ್ತು ನೈಜ ಆರೋಪಿಗಳು ತಪ್ಪಿಸಿ ಕೊಳ್ಳಕೂಡದು. ಸೌಜನ್ಯ ನ್ಯಾಯದ ಪರ ಹೋರಾಟಕ್ಕೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸುತ್ತದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ