ಮಂಗಳೂರು: ಉಜಿರೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮೃತ ಸೌಜನ್ಯ ಪ್ರಕರಣದಲ್ಲಿ ಸಮರ್ಪಕ ನ್ಯಾಯ ಪಾಲನೆ ಆಗಲಿ ಮತ್ತು ನೈಜ ದುಷ್ಕರ್ಮಿ ಅಪರಾಧಿಗಳಿಗೆ ಶಿಕ್ಷೆ ಆಗಬೇಕಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಒತ್ತಾಯಿಸಿದ್ದಾರೆ.
ಉಜಿರೆಯ ವಿದ್ಯಾರ್ಥಿನಿ ಮೃತ ಸೌಜನ್ಯಳನ್ನು ಅತ್ಯಾಚಾರ ನಡೆಸಿ ಹತ್ಯೆಗೊಳಿಸಿದ ಅಂದಿನ ಪ್ರಕರಣದಲ್ಲಿ ಸಂತೋಷ್ ಎಂಬ ಆರೋಪಿ ದೋಷ ಮುಕ್ತನಾಗಿದ್ದು, ನೈಜ ಅಪರಾಧಿಗಳು ಯಾರೆಂದು ಬಹಿರಂಗ ಪಡಿಸುವುದು ವ್ಯವಸ್ಥೆಯ ಮುಂದಿನ ಸವಾಲು ಆಗಿರುವುದರಿಂದ ಸೌಜನ್ಯ ಪ್ರಕರಣದಲ್ಲಿ ರಾಜ್ಯದ ಜನತೆಯು ನ್ಯಾಯದ ನಿರೀಕ್ಷೆಯಲ್ಲಿದೆ.
ಮೃತ ಸೌಜನ್ಯಳ ಸಾವು ಯಾವುದೇ ಕಾರಣಕ್ಕೂ ನಿಗೂಢವಾಗಿ ಉಳಿಯ ಕೂಡದು ಮತ್ತು ನೈಜ ಆರೋಪಿಗಳು ತಪ್ಪಿಸಿ ಕೊಳ್ಳಕೂಡದು. ಸೌಜನ್ಯ ನ್ಯಾಯದ ಪರ ಹೋರಾಟಕ್ಕೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸುತ್ತದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ