ವಿಟ್ಲ: ಇಲ್ಲಿನ ಬೋಳಂತೂರು ರಹ್ಮಾನಿಯಾ ಜುಮಾ ಮಸೀದಿ ಮತ್ತು ಖುವತ್ತುಲ್ ಇಸ್ಲಾಂ ಮದರಸ ಕಮಿಟಿ ಬೋಳಂತೂರು ಇದರ
77ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಬೆಳಿಗ್ಗೆ 7.30ಕೆ ಖುವತುಲ್ ಇಸ್ಲಾಂ ಮದರಸ ಮುಂಭಾಗದಲ್ಲಿ ನಡೆಯಿತು.
ಧ್ವಜಾರೋಹಣ ನೇತೃತ್ವವನ್ನು ಜಮಾಅತಿನ ಅಧ್ಯಕ್ಷರಾದ ಇಬ್ರಾಹಿಂ ಮಜಲ್ ಕೊಡಿ ನೆರವೇರಿಸಿದರು. ಖತೀಬ್ ಉಸ್ತಾದ್ ಸುಲೈಮಾನ್ ಸಖಾಫಿ ದುಆಕೆ ನೇತೃತ್ವ ನೀಡಿದರು. ಎಸ್ ಬಿ ಎಸ್. ಮಕ್ಕಳು ರಾಷ್ಟ್ರಗೀತೆ ಹಾಡಿದರು.
ಪ್ರಸ್ತಾವಿಕ ಭಾಷಣದಲ್ಲಿ ಸದರ್ ಉಸ್ತಾದ್ ಅಬ್ದುಲ್ ಲತೀಫ್ ಮದನಿಯವರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕೆಂದು ಕರೆ ನೀಡಿದರು.
ಮುಸ್ತಫಾ ಹನೀಫಿ ಉಸ್ತಾದ್,ಪ್ರಧಾನ ಕಾರ್ಯದರ್ಶಿ ರಫೀಕ್ ಮಾಡಿದಬಳಿ,ಕೋಶಾಧಿಕಾರಿ ಅಬ್ದುಲ್ ಚ ದಂಡೆಮಾರ್ ಹಾಗೂ ಮದರಸ ಉಸ್ತುವಾರಿಗಳು ಕುಂಞಮೋನು ಮಜಲ್ ಕೊಡಿ, ಬಿ ಕೆ ಅಬ್ದುಲ್ ಹಮೀದ್ ಹಿದಾಯತ್ ಹಾಗೂ ಮದರಸ ಮಕ್ಕಳು ಪೋಷಕರು ಜಮಾಅತಿನ ಎಲ್ಲಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.
ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಿ, ಮದರಸ ಅಧ್ಯಾಪಕರಾದ ತನ್ವೀರ್ ಹಿಮಮಿ ಸಖಾಫಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ