ವಿಟ್ಲ: ಇಲ್ಲಿನ ಬೋಳಂತೂರು ರಹ್ಮಾನಿಯಾ ಜುಮಾ ಮಸೀದಿ ಮತ್ತು ಖುವತ್ತುಲ್ ಇಸ್ಲಾಂ ಮದರಸ ಕಮಿಟಿ ಬೋಳಂತೂರು ಇದರ
77ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಬೆಳಿಗ್ಗೆ 7.30ಕೆ ಖುವತುಲ್ ಇಸ್ಲಾಂ ಮದರಸ ಮುಂಭಾಗದಲ್ಲಿ ನಡೆಯಿತು.
ಧ್ವಜಾರೋಹಣ ನೇತೃತ್ವವನ್ನು ಜಮಾಅತಿನ ಅಧ್ಯಕ್ಷರಾದ ಇಬ್ರಾಹಿಂ ಮಜಲ್ ಕೊಡಿ ನೆರವೇರಿಸಿದರು. ಖತೀಬ್ ಉಸ್ತಾದ್ ಸುಲೈಮಾನ್ ಸಖಾಫಿ ದುಆಕೆ ನೇತೃತ್ವ ನೀಡಿದರು. ಎಸ್ ಬಿ ಎಸ್. ಮಕ್ಕಳು ರಾಷ್ಟ್ರಗೀತೆ ಹಾಡಿದರು.
ಪ್ರಸ್ತಾವಿಕ ಭಾಷಣದಲ್ಲಿ ಸದರ್ ಉಸ್ತಾದ್ ಅಬ್ದುಲ್ ಲತೀಫ್ ಮದನಿಯವರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕೆಂದು ಕರೆ ನೀಡಿದರು.
ಮುಸ್ತಫಾ ಹನೀಫಿ ಉಸ್ತಾದ್,ಪ್ರಧಾನ ಕಾರ್ಯದರ್ಶಿ ರಫೀಕ್ ಮಾಡಿದಬಳಿ,ಕೋಶಾಧಿಕಾರಿ ಅಬ್ದುಲ್ ಚ ದಂಡೆಮಾರ್ ಹಾಗೂ ಮದರಸ ಉಸ್ತುವಾರಿಗಳು ಕುಂಞಮೋನು ಮಜಲ್ ಕೊಡಿ, ಬಿ ಕೆ ಅಬ್ದುಲ್ ಹಮೀದ್ ಹಿದಾಯತ್ ಹಾಗೂ ಮದರಸ ಮಕ್ಕಳು ಪೋಷಕರು ಜಮಾಅತಿನ ಎಲ್ಲಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.
ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಿ, ಮದರಸ ಅಧ್ಯಾಪಕರಾದ ತನ್ವೀರ್ ಹಿಮಮಿ ಸಖಾಫಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ