ಉಡುಪಿ ; SSF ಉಡುಪಿ ಡಿವಿಷನ್ ವತಿಯಿಂದ ಡಿವಿಷನ್ ಕಛೇರಿ ಅಂಬಾಗಿಲು ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಪಾಲಿಲಿ ಮಣಿಪುರ ಇವರ ಅಧ್ಯಕ್ಷತೆಯಲ್ಲಿ, ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಡಿವಿಷನ್ ಅಧ್ಯಕ್ಷರೊಂದಿಗೆ, ಮುಖ್ಯ ಅತಿಥಿಯಾಗಿ ಆಗಮಿಸಿದ ಸ್ಥಳೀಯ ಉದ್ಯಮೀ ಲಕ್ಷ್ಮಣ್ ಮತ್ತು ಹಿರಿಯ ನಾಯಕರಾದ ರಶೀದ್ ಉಸ್ತಾದ್ ಕಟಪಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಜುಲ್ ಉಲಮಾ ರಿಲೀಫ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದ್ ಅಂಬಾಗಿಲು, HSDF ಚೇರ್ಮನ್ ಮಜೀದ್ ಕಟಪಾಡಿ, ಅತಿಥಿಯಾದ ರಿಝ್ವಾನ್ ಕೃಷ್ಟಾಪುರ, ಡಿವಿಷನ್ ಸದಸ್ಯರಾದ ಶಂಶುದ್ದೀನ್ ಆರ್.ಕೆ, ನಾಸೀರ್ ಬಿಕೆ, ನಝೀರ್ ಸಾಸ್ತಾನ, ರಹೀಂ, ಮುತ್ತಲಿಬ್, ಇಬ್ರಾಹಿಂ, ಸುಲೈಮಾನ್ ರಂಗನಕೆರೆ, ಬಿಲಾಲ್ ಮಲ್ಪೆ, ಶಾಹಿಲ್ ಹೂಡೆ, ನವಾಝ್ ಉಡುಪಿ, ಇರ್ಫಾನ್ ಸಂತೋಷ್ ನಗರ, ಫವಾಝ್ ದೊಡ್ಡಣಗುಡ್ಡೆ, ಅಲ್ಫಾಝ್ ಕಟಪಾಡಿ, ಮುಸ್ತಫಾ ಮಾಸ್ಟರ್, ಆಶಿಕ್ ಸರಕಾರಿಗುಡ್ಡೆ ಹಾಗೂ ಇನ್ನಿತರರು ಉಪಸ್ಥಿತಿ ಇದ್ದರು.

ಡಿವಿಷನ್ ಪ್ರ. ಕಾರ್ಯದರ್ಶಿ ಸಿದ್ದೀಕ್ ಸ್ವಾಗತಿಸಿದರು, ಕೋಶಾಧಿಕಾರಿ ಇಮ್ತಿಯಾಝ್ ಸಂತೋಷ್ ನಗರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ